Wednesday, September 9, 2026

rajeev chandrashekar

ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

Kerala:ayyappa swami twmple  News: ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಕೇರಳದಲ್ಲಿರುವ ಶಬರಿಮಲೆಗೆ ಭೇಟಿ ನೀಡಿದ್ದು, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ವಿಶೇಷವೆಂದರೆ ಇರುಮುಡಿ ಹೊತ್ತು, ಪಾದಯಾತ್ರೆ ಮೂಲಕವೇ ರಾಜೀವ್ ಚಂದ್ರಶೇಖರ್  ಶಬರಿಮಲೆ ಅಯ್ಯಪ್ಪ ಸ್ವಾಮಿ ಬೆಟ್ಟವನ್ನೇರಿದ್ದಾರೆ. ಬೇರೆ ಭಕ್ತರ ಜೊತೆ ಕಪ್ಪು ಬಟ್ಟೆ ಧರಿಸಿ, ಇರುಮುಡಿ ಹೊತ್ತು ಸಚಿವ ರಾಜೀವ್ ಚಂದ್ರಶೇಖರ್ ಬೆಟ್ಟ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img