Wednesday, March 4, 2026

Rajeev chandrashekhar

27ರಂದು 50 ಲಕ್ಷ ಬಿಜೆಪಿ ಕಾರ್ಯಕರ್ತರ ಜೊತೆ ಪ್ರಧಾನಿ ಸಂವಾದ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ 27ರಂದು ಬೆಳಿಗ್ಗೆ 9.30ಕ್ಕೆ ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವಚ್ರ್ಯುವಲ್ ಮೂಲಕ ನೇರ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ...

ಭ್ರಷ್ಟ ಕಾಂಗ್ರೆಸ್ ಪಕ್ಷಕ್ಕೆ ಈ ಚುನಾವಣೆಯಲ್ಲೂ ತಕ್ಕ ಪಾಠ: ರಾಜೀವ್ ಚಂದ್ರಶೇಖರ್ ವಿಶ್ವಾಸ..

ಬೆಂಗಳೂರು: ಭ್ರಷ್ಟಾಚಾರದಿಂದ 2018ರ ಚುನಾವಣೆಯಲ್ಲಿ ಸೋಲು ಕಂಡಿದ್ದ ಕಾಂಗ್ರೆಸ್‍ಗೆ ಜನರು ಈ ಚುನಾವಣೆಯಲ್ಲೂ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ವಿಶ್ವಾಶ ವ್ಯಕ್ತಪಡಿಸಿದರು. ಮಲ್ಲೇಶ್ವರದÀ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರದಲ್ಲಿದ್ದಾಗ ಕಾಂಗ್ರೆಸ್‍ನ ಭ್ರಷ್ಟಾಚಾರ ಸರಮಾಲೆಯಿಂದ ಜನರು ಚುನಾವಣೆಯಲ್ಲಿ 2018ರಲ್ಲಿ ಆ ಪಕ್ಷವನ್ನು ತಿರಸ್ಕರಿಸಿದ್ದರು. ಆದರೂ...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img