Sunday, March 8, 2026

Rajeev Gandhi case

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಅಪರಾಧಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

ದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ 6 ಅಪರಾಧಿಗಳನ್ನು ಅವಧಿಗೂ ಮುನ್ನ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ. ಅಪರಾಧಿಗಳಾದ ನಳಿನಿ ಶ್ರೀಹರ್, ರಾಬರ್ಟ್ ಪೈಸ್, ರವಿಚಂದ್ರನ್, ಸುತೇಂತಿರ ರಾಜ, ಸಂತನ್, ಶ್ರೀಹರನ್, ಮುರುಗನ್ ಮತ್ತು ಜೈಕುಮಾರ್ ಅವರನ್ನು ಬಿಡುಗಡೆ ಮಾಡುವಂತೆ ಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಬಿ.ವಿ....
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img