ನೇಪಾಳದ ಚುನಾವಣಾ ಆಯೋಗವು ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಅಂತರಾಷ್ಟ್ರೀಯ ವೀಕ್ಷಕರನ್ನಾಗಿ ಆಹ್ವಾನ ನೀಡಿದೆ. ಮುಂಬರುವ ಚುನಾವಣೆಗಳಿಗೆ ರಾಜೀವ್ ಕುಮಾರ್ ಅವರನ್ನು ಆಹ್ವಾನಿಸಲಾಗಿದೆ. ನವೆಂಬರ್ 18 ರಿಂದ 22ರವೆರೆಗೆ ರಾಜೀವ್ ಕುಮಾರ್ ಅವರನ್ನು ನೇಪಾಳದಲ್ಲಿ ಅತಿಥಿಗಳಾಗಿ ಭಾರತದ ಚುನಾವಣಾ ಆಯೋಗದ ಅಧಿಕಾರಿಗಳ ನಿಯೋಗವನ್ನು ಮುನ್ನಡೆಸಲಿದ್ದಾರೆ ಎಂದು ಚುನಾವಣಾ ಸಮಿತಿ ಗುರುವಾರ...
ಬುಧವಾರ ಬೆಂಗಳೂರಿನಲ್ಲಿ ಸುರಿದ ಭಾರಿ ಆಲಿಕಲ್ಲು ಸಹಿತ ಬಿರುಗಾಳಿ ಮಳೆಗೆ, ನೆಲಮಂಗಲ ತಾಲೂಕಿನ ಹಕ್ಕಿನಾಳು ಗ್ರಾಮದ ರೈತನೊಬ್ಬನ ಮೂರು ಎಕರೆ ಬಾಳೆ ತೋಟ ಸಂಪೂರ್ಣವಾಗಿ ನೆಲಸಮವಾಗಿದೆ.
ಕೃಷ್ಣಪ್ಪ...