Tuesday, November 11, 2025

rajendra repoter

ಕೊಳ್ಳೆಗಾಲದ ಪ್ರತ್ರಕರ್ತ ರಾಜೇಂದ್ರ ನಿಧನ.

ಕೊಳ್ಳೆಗಾಲ:ದೂರದರ್ಶನದಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ರಾಜೇಂದ್ರ (56) ನಿಧನರಾಗಿದ್ದಾರೆ .ರಾಜೇಂದ್ರ ಹಲವಾರು ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದರು , ಅನಾರೋಗ್ಯ ನಿಮಿತ್ತ ಖಾಸಗೀ ಆಸ್ಪತ್ರೆಗೆ ದಾಖಲಾಗಿದ್ದರು . ಚಿಕಿತ್ಸೆ ಫಲಕಾರಿಯಾಗದೆ . ಭಾನುವಾರ ರಾತ್ರಿ ನಿಧನರಾಗಿದ್ದಾರೆ .ಮೃತ ರಾಜೇಂದ್ರ ಕೊಳ್ಳೆಗಾಲದ ನಿವಾಸಿಯಾಗಿದ್ದು . ಕೊಳ್ಳೆಗಾಲದ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ...
- Advertisement -spot_img

Latest News

ಕೆಂಪುಕೋಟೆ ಬಳಿ ಭಾರೀ ಸ್ಫೋಟ — 10 ಸಾವು, 24ಕ್ಕೂ ಹೆಚ್ಚು ಮಂದಿಗೆ ಗಾಯ

ದೆಹಲಿ ಕೆಂಪುಕೋಟೆ ಬಳಿಯ ಮೆಟ್ರೋ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಎರಡು ಕಾರುಗಳು ಸ್ಫೋಟಗೊಂಡ ಪರಿಣಾಮ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಮತ್ತು...
- Advertisement -spot_img