Tuesday, September 1, 2026

rajendra singh babu

ಅದ್ದೂರಿಯಾಗಿ ಬಂದಿದೆ “ವೀರ ಕಂಬಳ”..!

ಅಕ್ಟೋಬರ್ ವೇಳೆಗೆ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಈ ಚಿತ್ರ ತೆರೆಗೆ. ತುಳುನಾಡಿನ ಜಾನಪದ ಕ್ರೀಡೆಗಳಲ್ಲಿ ಬಹುಮುಖ್ಯವಾದ ಕ್ರೀಡೆ ಕಂಬಳ. ಈ ಕಂಬಳದ ಕುರಿತು "ವೀರ ಕಂಬಳ" ಎಂಬ ಚಿತ್ರವನ್ನು ಖ್ಯಾತ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸುತ್ತಿದ್ದಾರೆ. ಅರುಣ್ ರೈ ತೋಡಾರ್ ನಿರ್ಮಾಣ ಮಾಡುತ್ತಿದ್ದಾರೆ.ಈ ಚಿತ್ರದ ಕುರಿತು ಚಿತ್ರತಂಡ ಮಾಧ್ಯಮದ ಮುಂದೆ ಮಾಹಿತಿ...

ತಮ್ಮ ಮುಂದಿನ ಚಿತ್ರದ ಬಗ್ಗೆ ದಚ್ಚು ಹೇಳಿದ್ದೇನು..?

ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಕಾಡು ಪ್ರಾಣಿ ಪಕ್ಷಿಗಳಿಗೆ ಸಂಬಂಧಿಸಿದ ಬಗ್ಗೆ ಚಿತ್ರ ನಿರ್ದೇಶಿಸಲಿದ್ದಾರೆ. ಅದಕ್ಕೆ ದಚ್ಚು ಹೀರೋ ಆಗಿ ನಟಿಸಲಿದ್ದಾರೆಂಬ ಸುದ್ದಿಗೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರತಿಕ್ರಿಯಿಸಿದ್ದಾರೆ. ಸದ್ಯ ರಾಜವೀರ ಮದಕರಿನಾಯಕ ಚಿತ್ರಕ್ಕಾಗಿ ತಯಾರಿ ನಡೆಸುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಥಿಯೇಟರ್‌ಗಳು ತೆರೆದ ಮೇಲೆ ಶೂಟಿಂಗ್ ನಡೆಯುತ್ತದೆ ಎಂದಿದ್ದಾರೆ. ರಾಜೇಂದ್ರ ಸಿಂಗ್ ಬಾಬು...
- Advertisement -spot_img

Latest News

ಜನ ನಾಯಗನ್ ದಾಖಲೆ ಧೂಳಿಪಟ -‘ಟಾಕ್ಸಿಕ್’ಗೆ ಸುಮಲತಾ ಅಂಬರೀಷ್ ಫಿದಾ!

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಮಿಶ್ರ ಪ್ರತಿಕ್ರಿಯೆಗಳ...
- Advertisement -spot_img