Tuesday, February 24, 2026

Rajesh naik

ಪೂಜೆ ಮುಗಿಸಿ ಬರುತ್ತಿದ್ದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್‌ಗೆ ಕಾರು ಡಿಕ್ಕಿ

Political News: ಪೂಜೆ ಮುಗಿಸಿ ಬರುತ್ತಿದ್ದ ವೇಳೆ ಬಂಟ್ವಾಳ ಬಿಜೆಪಿ ಶಾಸಕ ರಾಜೇಶ್ ನಾಯ್ಕ್‌ಗೆ ಇನ್ನೊಂದು ಕಾರು ಡಿಕ್ಕಿಯಾಗಿದೆ. ಕಾರು ಡಿಕ್ಕಿಯಾದ ರಭಸಕ್ಕೆ ರಾಜೇಶ್ ನಾಯ್ಕ್‌ಗೆ ಪೆಟ್ಟಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರಾಜೇಶ್ ನಾಯ್ಕ್ ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳಿ, ಪೂಜೆ ಮುಗಿಸಿಕೊಂಡು ಬರುತ್ತಿದ್ದರು. ಆಗ ಮಂಗಳೂರಿನ ತೆಂಕ ಎಡಪದವು ಬಳಿ ಈ ಘಟನೆ ನಡೆದಿದೆ....
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img