Friday, August 7, 2026

Rajesh naik

ಪೂಜೆ ಮುಗಿಸಿ ಬರುತ್ತಿದ್ದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್‌ಗೆ ಕಾರು ಡಿಕ್ಕಿ

Political News: ಪೂಜೆ ಮುಗಿಸಿ ಬರುತ್ತಿದ್ದ ವೇಳೆ ಬಂಟ್ವಾಳ ಬಿಜೆಪಿ ಶಾಸಕ ರಾಜೇಶ್ ನಾಯ್ಕ್‌ಗೆ ಇನ್ನೊಂದು ಕಾರು ಡಿಕ್ಕಿಯಾಗಿದೆ. ಕಾರು ಡಿಕ್ಕಿಯಾದ ರಭಸಕ್ಕೆ ರಾಜೇಶ್ ನಾಯ್ಕ್‌ಗೆ ಪೆಟ್ಟಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರಾಜೇಶ್ ನಾಯ್ಕ್ ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳಿ, ಪೂಜೆ ಮುಗಿಸಿಕೊಂಡು ಬರುತ್ತಿದ್ದರು. ಆಗ ಮಂಗಳೂರಿನ ತೆಂಕ ಎಡಪದವು ಬಳಿ ಈ ಘಟನೆ ನಡೆದಿದೆ....
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img