Monday, September 21, 2026

Rajesh naik

ಪೂಜೆ ಮುಗಿಸಿ ಬರುತ್ತಿದ್ದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್‌ಗೆ ಕಾರು ಡಿಕ್ಕಿ

Political News: ಪೂಜೆ ಮುಗಿಸಿ ಬರುತ್ತಿದ್ದ ವೇಳೆ ಬಂಟ್ವಾಳ ಬಿಜೆಪಿ ಶಾಸಕ ರಾಜೇಶ್ ನಾಯ್ಕ್‌ಗೆ ಇನ್ನೊಂದು ಕಾರು ಡಿಕ್ಕಿಯಾಗಿದೆ. ಕಾರು ಡಿಕ್ಕಿಯಾದ ರಭಸಕ್ಕೆ ರಾಜೇಶ್ ನಾಯ್ಕ್‌ಗೆ ಪೆಟ್ಟಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರಾಜೇಶ್ ನಾಯ್ಕ್ ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳಿ, ಪೂಜೆ ಮುಗಿಸಿಕೊಂಡು ಬರುತ್ತಿದ್ದರು. ಆಗ ಮಂಗಳೂರಿನ ತೆಂಕ ಎಡಪದವು ಬಳಿ ಈ ಘಟನೆ ನಡೆದಿದೆ....
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img