Thursday, October 23, 2025

rajesh nataranga

ಸಕ್ಕರೆ ನಾಡು ಮಂಡ್ಯದಲ್ಲಿ ರೈಡರ್ ಪ್ರೀ-ರಿಲೀಸ್ ಇವೆಂಟ್..!

www.karnatakatv.net:ಯುವರಾಜ ನಿಖಿಲ್ ಕುಮಾರ್ ಬಹುನಿರೀಕ್ಷಿತ ಸಿನಿಮಾ 'ರೈಡರ್' ಈಗಾಗಲೇ ಹಾಡುಗಳು ಹಾಗೂ ಟ್ರೈಲರ್‌ನಿಂದ ಸಖತ್ ಸುದ್ದಿ ಮಾಡುತ್ತಿದೆ. ಈಗ 'ರೈಡರ್' ರಿಲೀಸ್ ಡೇಟ್ ಘೋಷಣೆ ಮಾಡಿದ್ದು, ಇದೇ ತಿಂಗಳ 24ಕ್ಕೆ (ಡಿಸೆಂಬರ್) ರಾಜ್ಯಾದ್ಯಂತ ತೆರೆಕಾಣಲಿದೆ. ಇನ್ನೂ ಈ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮವನ್ನು ಸಕ್ಕರೆ ನಾಡಿನಲ್ಲಿ ಅದ್ದೂರಿ ನಡೆಸಲು ಪ್ಲಾನ್ ಮಾಡಲಾಗುತ್ತಿದೆ. ಈಗ ತೆರೆಕಾಣಲಿರುವ ಕನ್ನಡದ ಬಹು...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img