ಕೋಲಾರ :
2023ರ ವಿಧಾನಸಭಾ ಚುನಾವಣಾ ಹೊಸ್ತಿಲಲ್ಲಿ ಜೆಡಿಎಸ್ ನಲ್ಲಿ ಬಂಡಾಯ ಕೂಗು ಕೇಳಿ ಬಂದಿದೆ, ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಬಲಿಷ್ಟವಾಗಿದ್ದು ಚುನಾವಣೆಗೂ ಮುನ್ನ ಭಿನ್ನಮತ ಸ್ಫೋಟಗೊಳ್ಳುವ ಮೂಲಕ ಜೆಡಿಎಸ್ ಗೆ ದೊಡ್ಡ ಶಾಕ್ ಎದುರಾಗಿದೆ. ಹೌದು ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಕಳೆದ ನಾಲ್ಕುವರೆ ವರ್ಷದಿಂದ ಜನಸೇವೆ ಮೂಲಕ ಮನೆಮಾತಾಗಿದ್ದು ಇದನ್ನು...
Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ...