ರಾಜ್ಯ ಸುದ್ದಿ:
ರಾಜಸ್ಥಾನದ ಜೈಪುರ ನಗರದ ಸಿಂಧಿ ಕ್ಯಾಂಪ್ ಪ್ರದೇಶದಲ್ಲಿ ವಿದೇಶಿಗರಿಬ್ಬರು ಭಾರತಕ್ಕೆ ಸ್ನೇಹಿತನ ಜೊತೆ ಪ್ರವಾಸಕ್ಕೆ ಬಂದಿದ್ದರು ಸ್ನೇಹಿತನ ಜೊತೆ ಬಂದಿದ್ದ ಮಹಿಳೆಯೊಬ್ಬಳನ್ನು ಸ್ಥಳಿಯನೊಬ್ಬ ಅವಳಿಗೆ ಸಹಾಯ ಮಾಡುವ ನೆಪದಲ್ಲಿ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ ವಿದೇಶಿಗರು ಭಾರತ ಪ್ರವಾಸದ ಬಗ್ಗೆ ಲೈವ್ ವಿಡಿಯೋ ಮಾಡುತ್ತಿರುವಾಗಲೆ ಅವಳಿಗೆ ಸಹಾಯ ಮಾಡುವ ನೆಪದಲ್ಲಿ ಹೆಗಲು...
Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...