Monday, August 10, 2026

rajesthan

Police: ಧಾರವಾಡ ವಿದ್ಯಾಗಿರಿ ಠಾಣೆಯ ಪೇದೆಯ ಮೇಲೆ ಕೇಸ್”- ರಾಜಸ್ತಾನ ಸ್ಟೋರಿ…

ಧಾರವಾಡ: ನಗರದಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಜಸ್ಥಾನಕ್ಕೆ ತೆರಳಿದ್ದ ಸಮಯದಲ್ಲಿ ಹಣದ ಬೇಡಿಕೆಯಿಟ್ಟಿದ್ದರು ಎಂಬ ಆರೋಪದಡಿ ಧಾರವಾಡ ವಿದ್ಯಾಗಿರಿ ಠಾಣೆಯ ಹೊನ್ನಪ್ಪನವರ ಮೇಲೆ ಪ್ರಕರಣ ದಾಖಲಾಗಿದೆ. ಕಳೆದ ಎಂಟು ದಿನಗಳ ಹಿಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಪ್ಪನವರ ರಾಜಸ್ಥಾನದ ತನಿಖಾ ಅಧಿಕಾರಿಗಳ ಮುಂದೆ ಹಾಜರಾಗಿ, ಮರಳಿದ್ದಾರೆ. ಹಬ್ಬಿರುವ ವದಂತಿ ಏನು ಗೊತ್ತಾ…ಸ್ಥಳೀಯ ಯುವತಿಯೋರ್ವಳನ್ನ ಮದುವೆಯಾಗಿದ್ದ ರಾಜಸ್ಥಾನ ಮೂಲಕ್ಕೆ...

ಶಿಕ್ಷಕನಿಂದ ಅತ್ಯಾಚಾರಕ್ಕೆ ಬಲಿಯಾದ ವಿದ್ಯಾರ್ಥಿನಿ

 ರಾಜಸ್ಥಾನದ :ರಾಜ್ಯದ ರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿರುವ ವಿಶ್ವೇಂದ್ರ ಮೀನಾ ಒಂಬತ್ತನೆ ತರಗತಿಯಲ್ಲಿ ಓದುತ್ತಿರುವ ವಿಧ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿರುವ ಘಟನೆಗೆ ಎಂಟು ವರ್ಷಗಳ ನಂತರ ನ್ಯಾಯ ದೊರೆತಿದೆ. 2016 ರಲ್ಲಿ ವಿಶ್ವೇಂದ್ರ ಮೀನಾ ಎನ್ನುವ ಶಿಕ್ಷಕ ತಮ್ಮ ಶಾಲೆಯಲ್ಲಿ ವ್ಯಾಸಾಂಗ ಮಾಡುತಿದ್ದ ವಿದ್ಯಾಥಿಯನ್ನು ತಾನು ಅತ್ಯಾಚಾರ ಮಾಡಿರುವ ವಿಡಿಯೋವನ್ನು ಬಳೆಸಿಕೊಂಡಿ ಬ್ಲ್ಯಾಕ್ ಮೇಲ್ ಮಾಡಿ ಪದೇ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img