Saturday, March 14, 2026

rajinikanth latest news

ಅತಿ ಹೆಚ್ಚು ತೆರಿಗೆ ಪಾವತಿಸಿ ಅವಾರ್ಡ್ ಪಡೆದ ತಲೈವಾ, ಅಕ್ಷಯ್..!

ಅತಿ ಹೆಚ್ಚು ತೆರಿಗೆ ಪಾವತಿಸಿ ಅವಾರ್ಡ್ ಪಡೆದ ತಲೈವಾ, ಅಕ್ಷಯ್..! ತಲೈವಾ..ಕಾಲಿವುಡ್‌ನ ಸೂಪರ್ ಸ್ಟಾರ್ ರಜನಿಕಾಂತ್ ಸಿನಿಮಾ ರಿಲೀಸಾಗುತ್ತೆ ಅಂದ್ರೆ ಅಲ್ಲಿ ಅಭಿಮಾನಿಗಳು ಹಬ್ಬದ ರೀತಿ ಸಂಭ್ರಮಿಸ್ತಾರೆ, ಸೆಲೆಬ್ರೇಟ್ ಮಾಡ್ತಾರೆ. ಏಜ್ ಈಸ್ ಜಸ್ಟ್ ಎ ನಂಬರ್ ಅನ್ನುವಂತೆ ನಟ ರಜನಿಕಾಂತ್ ಈಗಲೂ ಸಹ ಸೂಪರ್ ಹಿಟ್ ಚಿತ್ರಗಳನ್ನ ಕೊಡುತ್ತಾ ತಮ್ಮ ಎಲ್ಲಾ ಅಭಿಮಾನಿಗಳನ್ನ ರಂಜಿಸುತ್ತಲೇ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img