Sunday, September 8, 2024

Rajiv chandrashekhar

Digital India : ಡಿಜಿಟಲ್ ಸುರಕ್ಷತೆಯೆಡೆಗೆ ವೈಯುಕ್ತಿಕ ದತ್ತಾಂಶ ಸುರಕ್ಷತಾ ಕಾನೂನು : ಸಂಸದ ತೇಜಸ್ವೀ ಸೂರ್ಯ

Banglore News : ಮೊಬೈಲ್ ಬಳಕೆದಾರರ ವೈಯುಕ್ತಿಕ  ಹಿತಾಸಕ್ತಿ ಕಾಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಡಿಜಿಟಲ್ ದತ್ತಾಂಶ ಸುರಕ್ಷತಾ ಕಾನೂನು ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲು, ಗ್ರಾಹಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಒಪ್ಪಿಗೆ ( Consent) ಪತ್ರಗಳನ್ನು ಪ್ರಾದೇಶಿಕ ಭಾಷೆಗಳಲ್ಲಿಯೂ ಲಭ್ಯವಾಗುವಂತೆ ಮಾಡಿರುವುದು ಕೇಂದ್ರ ಸರ್ಕಾರಕ್ಕೆ ದೇಶದ ಜನತೆಯ ದತ್ತಾಂಶ ಸಂಗ್ರಹಣೆ ವಿಷಯದಲ್ಲಿ ಇರುವ...

ಮೋದಿ ಕ್ಯಾಬಿನೆಟ್: ಯಾರಿಗೆ ಯಾವ ಖಾತೆ?

www.karnatakatv.net: ಕರ್ನಾಟಕ: ಬೆಂಗಳೂರು: ಬುಧವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಸಂಸದರ ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯದ ನಾಲ್ವರು ಸಂಸದರು ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದರು. ಈ ಮೂಲಕ ರಾಜ್ಯದ ನಾಲ್ವರಿಗೂ ಖಾತೆ ಹಂಚಿಕೆ ಮಾಡಲಾಗಿದೆ. ಶೋಭಾ ಕರಂದ್ಲಾಜೆ ಅವರಿಗೆ ಕೃಷಿ ಮತ್ತು ರೈತರ ಕಲ್ಯಾಣ ಖಾತೆ, ಎ. ನಾರಾಯಣಸ್ವಾಮಿ ಅವರಿಗೆ ಸಾಮಾಜಿಕ ನ್ಯಾಯ ಮತ್ತು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img