Saturday, June 14, 2025

rajju bhayya

ಅತೀಕ್ ಅಹಮದ್‌ಗೆ ಭಾರತ ರತ್ನ ನೀಡಬೇಕು ಎಂದವನನ್ನ ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್..

ಲಕ್ನೋ: ಮೊನ್ನೆಯಷ್ಟೇ ಕೊಲೆಯಾದ ದರೋಡೆಕೋರ, ಅತೀಕ್ ಅಹಮದ್‌ಗೆ ಭಾರತ ರತ್ನ ಸಿಗಬೇಕು ಎಂದು ಕಾಂಗ್ರೆಸ್ ಮುಖಂಡ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷ ಮುಜುಗರಕ್ಕೀಡಾಗಿದ್ದು, ಮುಖಂಡನನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ರಾಜಕುಮಾರ್ ಸಿಂಗ್ ಅಲಿಯಾಸ್ ರಜ್ಜು ಭಯ್ಯಾ ಈ ಹೇಳಿಕೆ ನೀಡಿದ ವ್ಯಕ್ತಿಯಾಗಿದ್ದು, ಅತೀಕ್ ಅಹಮದ್ ಹುತಾತ್ಮರಾಗಿದ್ದಾರೆ. ಹಾಗಾಗಿ ಅವರಿಗೆ ಭಾರತ ರತ್ನ ನೀಡಬೇಕು...
- Advertisement -spot_img

Latest News

Health Tips: ಮಗು ಸರಿಯಾಗಿ ಊಟ ಮಾಡದಿರಲು ಯಾರು ಕಾರಣ?

Health Tips: ಹಲವು ತಂದೆ ತಾಯಿಗಳು ನಮ್ಮ ಮಕ್ಕಳು ಸರಿಯಾಗಿ ಊಟ ಮಾಡುವುದಿಲ್ಲ. ಏನು ತಿನ್ನಿಸಿದರೂ ತಿನ್ನುವುದಿಲ್ಲವೆಂದು ವೈದ್ಯರಲ್ಲಿ ದೂರು ಹೇಳುತ್ತಾರೆ. ಆದರೆ ಮಗು ಯಾಕೆ...
- Advertisement -spot_img