Tuesday, October 14, 2025

Rajkumar

ಮನೋಜವಂ ಆತ್ರೇಯ “ಮೈ ನೇಮ್ ಇಸ್ ರಾಜ್” ಅದ್ದೂರಿ ಸಂಗೀತ ಕಾರ್ಯಕ್ರಮ..!

  ಏಪ್ರಿಲ್ 24 ವರನಟ ಡಾ||ರಾಜಕುಮಾರ್ ಹುಟ್ಟುಹಬ್ಬ.‌ ಈ ಸಂದರ್ಭದಲ್ಲಿ ಏಪ್ರಿಲ್ 28 ಗರುವಾರ ಸಂಜೆ 6.30ಕ್ಕೆ ಗಾನಗಂಧರ್ವ ಡಾ||ರಾಜಕುಮಾರ್ ನೆನಪಿನಲ್ಲಿ "ಮೈ ನೇಮ್ ಇಸ್ ರಾಜ್" ಎಂಬ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ. ಕೆಲವು ವರ್ಷಗಳ ಹಿಂದೆ "ಸರಿಗಮಪ" ಮೂಲಕ ಮರಿ ಅಣ್ಣವ್ರು ಅಂತಲೇ ಹೆಸರಾಗಿದ್ದ ಮನೋಜವಂ‌ ಅತ್ರೇಯ ಸಾರಥ್ಯದಲ್ಲಿ ಈ ಸಂಗೀತ ಕಾರ್ಯಕ್ರಮ...

ಯುವರಾಜ್‌ಕುಮಾರ್ ಲಾಂಚ್ ಮಾಡ್ತಿದೆ ರಾಜಕುಮಾರ ಟೀಂ..!

ಯುವರಾಜ್‌ಕುಮಾರ್ ಲಾಂಚ್ ಮಾಡ್ತಿದೆ ರಾಜಕುಮಾರ ಟೀಂ ಅಭಿಮಾನಿಗಳು ಇವ್ರನ್ನ ಮುಂದಿನ ಪವರ್‌ಸ್ಟಾರ್ ಅಂತ ಕರೀತಿದ್ದಾರೆ. ದೊಡ್ಮನೆಯ ಈ ಚಿಕ್ಮಗ ಈಗ ಕರುನಾಡಿನ ಪವರ್ ಯುಗವನ್ನು ಮುನ್ನಡೆಸುವ ಫೈರ್ ಆಗ್ತಾರೆ ಅಂತ ಅಭಿಮಾನಿಗಳು ದೊಡ್ಡ ನಿರೀಕ್ಷೆ ಇಟ್ಟುಕೊಂಡು ಕಾದಿದ್ದಾರೆ. ಅವರೇ ಯುವರಾಜ್‌ಕುಮಾರ್ ರಾಘಣ್ಣನ ಎರಡನೇ ಪುತ್ರ ಯುವರಾಜ್‌ಕುಮಾರ್ ಮೊದಲ ಸಿನಿಮಾವನ್ನೇ ಹೊಂಬಾಳೆ ಫಿಲ್ಮ್÷್ಸ ಮಾಡ್ತಿದ್ದು ಅಣ್ಣಾವ್ರ ಕೊನೆಯ...

ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿ ಪುನೀತ್ ರಾಜಕುಮಾರ್ ರವರಿಗೆ ಸಂತಾಪ ಸೂಚಿಸಿದರು..!

www.karnatakatv.net: ಮೈಸೂರು: ಚಿತ್ರ ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಸುತ್ತೂರು ಮಠದ ಪೀಠಾಧಿಪತಿಗಳಾದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಬಹುಮುಖ ವ್ಯಕ್ತಿತ್ವದ ಪುನೀತ್ ಅಗಲಿಕೆ ದುರಾದೃಷ್ಟಕರ. ಪುನೀತ್ ಸಾವಿನ ಸುದ್ದಿ ವಿಷಾದನೀಯ, ಆಶ್ಚರ್ಯ ಸಂಗತಿ. ಮೊನ್ನೆ ಅವರ ಸಹೋದರನ ಕಾರ್ಯಕ್ರಮದಲ್ಲಿ ಎಲ್ಲರೂ ಡ್ಯಾನ್ಸ್...
- Advertisement -spot_img

Latest News

2 ದಿನ ಕಲ್ಯಾಣ ಕರ್ನಾಟಕ ಪ್ರವಾಸ ಕೈಗೊಂಡ ನಿರ್ಮಲಾ ಸೀತಾರಾಮನ್!

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 15 ರಿಂದ ಎರಡು ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಕ್ಟೋಬರ್ 15 ಮತ್ತು...
- Advertisement -spot_img