Friday, July 4, 2025

Rajkumar singh

ಅತೀಕ್ ಅಹಮದ್‌ಗೆ ಭಾರತ ರತ್ನ ನೀಡಬೇಕು ಎಂದವನನ್ನ ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್..

ಲಕ್ನೋ: ಮೊನ್ನೆಯಷ್ಟೇ ಕೊಲೆಯಾದ ದರೋಡೆಕೋರ, ಅತೀಕ್ ಅಹಮದ್‌ಗೆ ಭಾರತ ರತ್ನ ಸಿಗಬೇಕು ಎಂದು ಕಾಂಗ್ರೆಸ್ ಮುಖಂಡ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷ ಮುಜುಗರಕ್ಕೀಡಾಗಿದ್ದು, ಮುಖಂಡನನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ರಾಜಕುಮಾರ್ ಸಿಂಗ್ ಅಲಿಯಾಸ್ ರಜ್ಜು ಭಯ್ಯಾ ಈ ಹೇಳಿಕೆ ನೀಡಿದ ವ್ಯಕ್ತಿಯಾಗಿದ್ದು, ಅತೀಕ್ ಅಹಮದ್ ಹುತಾತ್ಮರಾಗಿದ್ದಾರೆ. ಹಾಗಾಗಿ ಅವರಿಗೆ ಭಾರತ ರತ್ನ ನೀಡಬೇಕು...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img