Wednesday, June 18, 2025

rajmouli

ವಾರ್ನರ್ ಅನ್ ಸೋಲ್ಡ್ ಗೆ ಇವರೇ ಕಾರಣ! ರಾಜಮೌಳಿ ಗೆದ್ರು ಸ್ಟಾರ್ಸ್ ಸೋತ್ರು

Movie News: ನಿರ್ದೇಶಕ ರಾಜಮೌಳಿ ಜೊತೆ ಯಾರು ಸಿನಿಮಾ ಮಾಡ್ತಾರೋ, ಅವರ ಮುಂದಿನ ಸಿನಿಮಾ ಪಕ್ಕಾ ಫ್ಲಾಪ್ ಆಗಿರುತ್ತದೆ ಅಂತಾ ಎಲ್ಲರೂ ಹೇಳುತ್ತಾರೆ. ಅದೇ ರೀತಿ ಹಲವು ಹೀರೋಗಳ ಸಿನಿಮಾ ಫ್ಲಾಪ್ ಆಗಿರುವುದು ಇದ್ಕಕೆ ಉದಾಹರಣೆಯಾಗಿದೆ. https://youtu.be/ALZASy5zbZ8 ಪ್ರಭಾಸ್, ರಾಮ್‌ಚರಣ್, ಜೂನಿಯರ್ ಎನ್‌ಟಿಆರ್ ಸೇರಿ ಹಲವರ ಸಿನಿಮಾಗಳು ಫ್ಲಾಪ್ ಆಗಿದೆ. ಬಾಹುಬಲಿ ಪಾರ್ಟ್ 2 ಸಖತ್ ಫೇಮಸ್...

RRR ಸಿನಿಮಾ ವಿಲನ್ ನಿಧನ: ಈ ಸುದ್ದಿ ನಂಬಲಸಾಧ್ಯವೆಂದ ರಾಜಮೌಳಿ..

ಆರ್‌ಆರ್‌ಆರ್‌ ಸಿನಿಮಾದಲ್ಲಿ ವಿಲನ್ ಆಗಿ ನಟಿಸಿದ್ದ ರೇ ಸ್ಟಿವನ್‌ಸನ್ (58) ನಿಧನರಾಗಿದ್ದಾರೆ. ಈ ಬಗ್ಗೆ ಹಾಲಿವುಡ್ ಚಿತ್ರರಂಗ ಸಂತಾಪ ವ್ಯಕ್ತಪಡಿಸಿದ್ದು, ಬಾಲಿವುಡ್‌ನ ಕೆಲ ನಟ, ನಿರ್ದೇಶಕರು ಕೂಡ, ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಿರ್ದೇಶಕ ರಾಜಮೌಳಿ, ಶಾಕಿಂಗ್.. ಈ ಸುದ್ದಿಯನ್ನು ನನ್ನಿಂದ ನಂಬಲಾಗುತ್ತಿಲ್ಲ. ರೇ ಶಕ್ತಿ ಮತ್ತು ಚೈತನ್ಯವನ್ನು ಸೆಟ್‌ಗೆ ತಂದಿದ್ದರು. ಅವರೊಂದಿಗೆ...

ತೆಲುಗು ಕನ್ನಡ ಚಿತ್ರಗಳು ಕೊರೋನಾ ವೈರಸ್ ಇದ್ದಂಗೆ..!

ಹೌದು. ಇದನ್ನು ಹೇಳಿದ್ದು ಖ್ಯಾತ ಮತ್ತು ಕಾಂಟ್ರವರ್ಷಿಯಲ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ. ರಾಮ್ ಗೋಪಾಲ್ ವರ್ಮಾ ಈ ತರಹ ಹೇಳಿದ್ಯಾಕೆ ಅಂತ ನಾವೂ ಅಂದ್ಕೊAಡ್ವಿ. ಕಾಂಟ್ರವರ್ಸಿ ಬಗ್ಗೆ ಹೇಳಿದ್ರೂ ಅದ್ರಲ್ಲೊಂದು ಲಾಜಿಕ್ ಇಟ್ಟರ‍್ತಾರೆ ಆರ್.ಜಿ.ವಿ. ಏನೇನೋ ಸೆನ್ಸ್ ಇಲ್ಲದ ಹಾಗೆ ಮಾತಾಡ್ತಾರೆ ಅನಿಸಿದ್ರೂ ತನಗನಿಸಿದ್ದನ್ನ ನೇರವಾಗಿ ಹೇಳೋದ್ರಲ್ಲಿ ವರ್ಮಾರಷ್ಟು ಗಟ್ಟಿಗ ಮತ್ತೊಬ್ಬರಿಲ್ಲ. ಈಗ ವಿಷಯಕ್ಕೆ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img