Tuesday, September 16, 2025

rajmouly

ರಾಯಚೂರು ಜಿಲ್ಲಾ ಚುನಾವಣಾ ರಾಯಭಾರಿಯಾಗಿ ರಾಜಮೌಳಿ ಆಯ್ಕೆ

film news ತೆಲುಗಿನ ಖ್ಯಾತ ನಿರ್ದೇಶಕ ರಾಜಮೌಳಿಯವರು ಕರ್ನಾಟಕದ ರಾಯಚೂರು ಜಿಲ್ಲೆಯ ಚುನಾವಣಾ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ,ಚುನಾವಣಾ ಮತ್ತು ಮತದಾನದ ಕುರಿತು ಮತದಾರರಲ್ಲಿ ಜಾಗೃತಿ ಮುಡಿಸುವ ಸಲುವಾಗಿ ನಿರ್ದೇಶಕ ರಾಜಮೌಳಿಯವರನ್ನು ಚುನಾವಣಾ ರಾಯಭಾರಿಯಾಗಿ ಆಯ್ಕೆ ಮಾಡಿದ್ದಾರೆ ಈ ರೀತಿಯಾಗಿ ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿರುವ ಚಂದ್ರಶೇಖರ್ ನಾಯಕ್ ಅವರು ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.ಚುನಾವಣಾ ಸ್ವೀಪ್ ಆಗಿ ವಿಡಿಯೋ ಕಾನ್ಪರೆನ್ಸ...
- Advertisement -spot_img

Latest News

ಕೃಷಿ ಮೇಳದಲ್ಲಿ ಕರಿಬಸವೇಶ್ವರ ಅಗ್ರೀ ಇಂಡಿಯಾ ಭರ್ಜರಿ ಪ್ರದರ್ಶನ!

ಧಾರವಾಡದಲ್ಲಿ ನಡೆಯುತ್ತಿರುವ ಬೃಹತ್ ಕೃಷಿ ಮೇಳಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ. ಈ ಮಹತ್ವದ ಮೇಳದಲ್ಲಿ ರೈತರ ಕಲ್ಯಾಣಕ್ಕಾಗಿ ಕರಿಬಸವೇಶ್ವರ ಅಗ್ರೀ ಇಂಡಿಯಾ...
- Advertisement -spot_img