Thursday, July 31, 2025

Rajnath singh

Political News: ಕೇಂದ್ರ ರಕ್ಷಣಾ ಸಚಿವರನ್ನು ಭೇಟಿಯಾದ ಬಳಿಕ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

Political News: ದೆಹಲಿಯಲ್ಲಿ ಇಂದು ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ನಂತರ ಸಿಎಂ ಸಿದ್ದರಾಮಯ್ಯ ಮಾಧ್ಯಮದವರ ಜತೆ ಮಾತನಾಡಿದರು. ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ...

ಮೋದಿ ನಿಮ್ಮ ಭಾವನೆ ಅರಿತಿದ್ದಾರೆ, ಅದನ್ನ ಹುಸಿಮಾಡಲ್ಲ :‌ ಪಾಕ್‌ ವಿರುದ್ಧ ದೊಡ್ಡ ಘೋಷಣೆ ಮಾಡಿದ ರಾಜನಾಥ್‌ ಸಿಂಗ್..!

ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಅಮಾಯಕ ಪ್ರವಾಸಿಗರನ್ನು ಬಲಿ ಪಡೆದ ಉಗ್ರರನ್ನು ಸದೆ ಬಡಿಯುವಂತೆ ಪ್ರತೀಕಾರಕ್ಕಾಗಿ ದೇಶಾದ್ಯಂತ ವ್ಯಾಪಕ ಆಕ್ರೋಶ ಹೆಚ್ಚಾಗಿದೆ. ಇದರ ಬೆನ್ನಲ್ಲಿಯೇ ಕೇಂದ್ರ ಸರ್ಕಾರ ಉಗ್ರರ ರಾಷ್ಟ್ರ ಪಾಕಿಸ್ತಾನಕ್ಕೆ ಒಂದರ ಮೇಲೊಂದು ಆಘಾತ ನೀಡುತ್ತಿದೆ. ಆದರೂ ಸಹ ಬುದ್ಧಿ ಕಲಿಯದೆ ಹೇಡಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸುವ ಮೂಲಕ ಭಾರತವನ್ನು...

ನಾವು ಈ ದಾಳಿಗೆ ಹೆದರಲ್ಲ, ನಿಮ್ಮನ್ನ ಮಟ್ಟ ಹಾಕುತ್ತೇವೆ : ಪಹಲ್ಗಾಮ್‌ ಟೆರರಿಸ್ಟ್‌ಗಳಿಗೆ ರಾಜನಾಥ್‌ ಸಿಂಗ್‌ ವಾರ್ನ್..

ನವದೆಹಲಿ : ಅಮಾಯಕ ಪ್ರವಾಸಿಗರ ಮೇಲೆ ದಾಳಿ ನಡೆಸಿರುವ ನಿಮ್ಮನ್ನು ನಾವು ಸುಮ್ಮನೇ ಬಿಡುವುದಿಲ್ಲ. ನಿಮ್ಮ ವಿರುದ್ಧ ತಕ್ಕ ಪ್ರತೀಕಾರ ತೀರಿಸಿಕೊಳ್ಳುತ್ತೇವೆ. ಯಾವುದೇ ಭಯೋತ್ಪಾದಕ ಚಟುವಟಿಕೆಯಿಂದ ಭಾರತವನ್ನು ಬೆದರಿಸಲು ಸಾಧ್ಯವಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಪಹಲ್ಗಾಮ್‌ ಉಗ್ರ ದಾಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಪಹಲ್ಗಾಮ್ ಭಯೋತ್ಪಾದಕ...

Mood of the Nation: ಮೋದಿ ನಿರ್ಗಮನದ ಬಳಿಕ ಪ್ರಧಾನಿ ಸ್ಥಾನಕ್ಕೆ ಸೂಕ್ತ ಉತ್ತರಾಧಿಕಾರಿ ಯಾರು..?

ನವದೆಹಲಿ: ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಅಯ್ಕೆಯಾಗಿರುವ ನರೇಂದ್ರ ಮೋದಿ (PM Narendra Modi) ಅವರೇ ಮುಂದಿನ 5 ವರ್ಷಗಳ ಕಾಲ ಪೂರ್ಣ ಪ್ರಮಾಣದಲ್ಲಿ ಪ್ರಧಾನಿ ಹುದ್ದೆಯಲ್ಲಿ ಮುಂದುವರೆಯುತ್ತಾರಾ..? ಇಲ್ಲವಾ..? ಎಂಬ ಚರ್ಚೆ ಸದ್ಯ ಬಿಜೆಪಿಯಲ್ಲಿ ಜೋರಾಗಿಯೇ ನಡೆಯುತ್ತಿದೆ. ಮೋದಿ 5 ವರ್ಷ ಅಧಿಕಾರ ಪೂರ್ಣಗೊಳಿಸಲಿ ಅಥವಾ ಅದಕ್ಕೂ ಮೊದಲೇ ನಿರ್ಗಮಿಸಲಿ, ಅವರ...

ನ. 27 ರಂದು ಮುಂಬೈನಿಂದ INS ವಿಕ್ರಾಂತ್ ನೌಕೆ ಹತ್ತಲಿರುವ ಫ್ರೆಂಚ್ ಸಚಿವ ಲೆಕೊರ್ನು

ಫ್ರೆಂಚ್ ರಕ್ಷಣಾ ಸಚಿವ ಸೆಬಾಸ್ಟಿಯನ್ ಲೆಕೊರ್ನು ನವೆಂಬರ್ 27ರಂದು ಮುಂಬೈ ಕರಾವಾಳಿಯಲ್ಲಿ INS ವಿಕ್ರಾಂತ್ ನೌಕೆ ಹತ್ತಲಿದ್ದು, ಒಪ್ಪಂದದ 36 ರಫೇಲ್ ಯುದ್ಧವಿಮಾನಗಳಲ್ಲಿ ಕೊನೆಯ ಯುಇಎ ಮಧ್ಯಬಾಗದ ಸಹಾಯದಿಂದ ಡಿಸೆಂಬರ್ 13 ರಂದು ಫ್ರಾನ್ಸ್ ನಿಂದ ಭಾರತದ ಜಾಮ್ ನಗರ ವಾಯುನೆಲೆಗೆ ಇಳಿಯಲಿದೆ. ದ್ವಿಪಕ್ಷೀಯ ರಕ್ಷಣಾ ಸಂಬಂಧಗಳನ್ನು ತೀವ್ರಗೊಳಿಸಲು ಸಚಿವ ಲೆಕೊರ್ನು ಎರಡು ದಿನ...

ಇಡೀ ಜಗತ್ತೇ ಭಾರತದ ಮಾತು ಕೆಳುವ ಕಾಲ ಬಂದಿದೆ : ರಕ್ಷಣಾ ಸಚಿವ ರಾಜನಾಥ್ ಸಿಂಗ್

ಉಡುಪಿ: ಜಿಲ್ಲೆಯ ಮಣಿಪಾಲದಲ್ಲಿರುವ ಮಾಹೆ ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವಕ್ಕೆ ಆಗಮಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. 5 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು. ನಂತರ ಮಾತನಾಡಿದ ಅವರು ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ನಮ್ಮ ವಿಚಾರಕ್ಕೆ ಬಂದರೆ ತಕ್ಕ ಪಾಠ ಕಲಿಸುತ್ತೇವೆ ಇಡೀ...

ಮೋದಿ ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯಗಳ ಮಹಾಪೂರಾ…!

Nationala News: ಪ್ರಧಾನಿ ಮೋದಿ  ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯವೇ ಹರಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರ 72 ನೇ ಜನ್ಮದಿನದ ಹಿನ್ನೆಲೆ ರಾಷ್ಟ್ರಪತಿ ದ್ರೌಪದಿ ಮರ‍್ಮು  ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜನಾಥ್ ಸಿಂಗ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು...

ಪ್ರಶ್ನಾವಳಿ ಅವಧಿ ಕಡಿತಗೊಳಿಸಿದ್ದಕ್ಕೆ ಕಾಂಗ್ರೆಸ್​ ಗರಂ

ಇಂದಿನಿಂದ ಆರಂಭವಾಗಿರೋ ಸಂಸತ್​ ಮುಂಗಾರು ಅಧಿವೇಶನದಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ಮಾತಿನ ಜಟಾಪಟಿ ಜೋರಾಗಿದೆ. ಈ ಬಾರಿಯ ಅಧಿವೇಶನದಲ್ಲಿ ಪ್ರಶ್ನಾವಳಿ ಅವಧಿಯನ್ನ ಕಡಿತಗೊಳಿಸಿದ್ದಕ್ಕೆ ಕಾಂಗ್ರೆಸ್​ ನಾಯಕರು ಫುಲ್​ ಗರಂ ಆದರು. ಪ್ರಶ್ನಾವಳಿ ಅವಧಿ ಎನ್ನೋದು ಪಾರ್ಲಿಮೆಂಟ್​ನ ಚಿನ್ನದ ಅವಧಿಯಿದ್ದಂತೆ . ಕರೊನಾದಂತಹ ಕಠಿಣ ಪರಿಸ್ಥಿತಿಯಲ್ಲಿ ದೇಶದ ಜನತೆ ಇರೋವಾಗ ಈ ಪ್ರಶ್ನಾವಳಿ ಅವಧಿಯನ್ನೇ...

ಸಾಮಾಜಿಕ ಜಾಲತಾಣಗಳಲ್ಲಿ ರಫೇಲ್​ ಹವಾ

ಫ್ರಾನ್ಸ್​ನಿಂದ ತರಿಸಲಾದ 5 ರಫೇಲ್​ಗಳು ಭಾರತೀಯ ವಾಯುಸೇನೆಗೆ ಅಧಿಕೃತವಾಗಿ ಇಂದು ಸೇರ್ಪಡೆಯಾಗಿವೆ. ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ಈ ರಫೆಲ್​ಗಳನ್ನ ಅಧಿಕೃತವಾಗಿ ಸೇರ್ಪಡೆ ಮಾಡಲಾಗಿದ್ದು ಇದರ ಫೋಟೋಸ್​ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗ್ತಿವೆ. https://www.youtube.com/watch?v=CTeKyVhECFM 36 ರಫೇಲ್​ಗಳ ಖರೀದಿಗೆ ಭಾರತ, ಫ್ರಾನ್ಸ್​ ಜೊತೆ 59 ಸಾವಿರ ಕೋಟಿ ವ್ಯವಹಾರಕ್ಕೆ ಸಹಿ ಹಾಕಿದೆ. ಇದರ ಮೊದಲಾರ್ಧವಾಗಿ...

ಗಡಿಯಲ್ಲಿ ಶಾಂತಿ ಸ್ಥಾಪನೆಗೆ ಮಾತುಕತೆಯೊಂದೇ ಮಾರ್ಗ: ರಾಜನಾಥ್ ಸಿಂಗ್

ಭಾರತ - ಚೀನಾ ಗಡಿ ಸಂಘರ್ಷಕ್ಕೆ ಭಾರತವೇ ಕಾರಣ ಅಂತಾ ಚೀನಾ ರಕ್ಷಣಾ ಸಚಿವಾಲಯ ಉದ್ಧಟತನದ ಹೇಳಿದೆ ನೀಡಿದೆ. ಈ ನಡುವೆ ರಷ್ಯಾದಲ್ಲಿ ಚೀನಾ ಜೊತೆ ಮಾತುಕತೆ ನಡೆಸಿದ ರಾಜನಾಥ್​ ಸಿಂಗ್​ ಗಡಿಯಲ್ಲಿ ಸಂಘರ್ಷ ತೊಲಗಿ ಶಾಂತಿ ನೆಲಸಬೇಕು ಅಂದರೆ ಅದಕ್ಕೆ ಉಭಯ ರಾಷ್ಟ್ರಗಳ ಮಾತುಕತೆಯೊಂದೇ ಪರಿಹಾರ ಎಂದಿದ್ದಾರೆ. ರಾಜತಾಂತ್ರಿಕ ಹಾಗೂ ಮಿಲಟರಿ ಅಧಿಕಾರಿಗಳನ್ನೂ...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img