Tuesday, July 28, 2026

Rajnath singh

ಗಡಿಯಲ್ಲಿ ಶಾಂತಿ ಸ್ಥಾಪನೆಗೆ ಮಾತುಕತೆಯೊಂದೇ ಮಾರ್ಗ: ರಾಜನಾಥ್ ಸಿಂಗ್

ಭಾರತ - ಚೀನಾ ಗಡಿ ಸಂಘರ್ಷಕ್ಕೆ ಭಾರತವೇ ಕಾರಣ ಅಂತಾ ಚೀನಾ ರಕ್ಷಣಾ ಸಚಿವಾಲಯ ಉದ್ಧಟತನದ ಹೇಳಿದೆ ನೀಡಿದೆ. ಈ ನಡುವೆ ರಷ್ಯಾದಲ್ಲಿ ಚೀನಾ ಜೊತೆ ಮಾತುಕತೆ ನಡೆಸಿದ ರಾಜನಾಥ್​ ಸಿಂಗ್​ ಗಡಿಯಲ್ಲಿ ಸಂಘರ್ಷ ತೊಲಗಿ ಶಾಂತಿ ನೆಲಸಬೇಕು ಅಂದರೆ ಅದಕ್ಕೆ ಉಭಯ ರಾಷ್ಟ್ರಗಳ ಮಾತುಕತೆಯೊಂದೇ ಪರಿಹಾರ ಎಂದಿದ್ದಾರೆ. ರಾಜತಾಂತ್ರಿಕ ಹಾಗೂ ಮಿಲಟರಿ ಅಧಿಕಾರಿಗಳನ್ನೂ...

ಹ್ಯಾಂಡ್​ಶೇಕ್​ಗೆ ಮುಂದಾದ ರಷ್ಯಾ ಅಧಿಕಾರಿಗೆ ರಾಜನಾಥ್​ ಸಿಂಗ್​ ಹೇಳಿದ್ದೇನು..?

ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಸದ್ಯ ಮೂರು ದಿನಗಳ ರಷ್ಯಾ ಪ್ರವಾಸದಲ್ಲಿ ಇದ್ದಾರೆ. ಶಾಂಘೈ ಕೋಆಪರೇಷನ್​ ಆರ್ಗನೈಸೇಷನ್​ ಸಭೆಯಲ್ಲಿ ಭಾಗಿಯಲಿರುವ ರಾಜನಾಥ್​, ಬಳಿಕ ರಷ್ಯಾ ರಕ್ಷಣಾ ಸಚಿವರ ಜೊತೆ ದ್ವಿಪಕ್ಷೀಯ ಮಾತುಕತೆಯನ್ನೂ ನಡೆಸಲಿದ್ದಾರೆ. ಇದೆಲ್ಲದರ ನಡುವೆ ರಷ್ಯಾ ಅಧಿಕಾರಿ ಜೊತೆಗಿನ ರಾಜನಾಥ್​ ಸಿಂಗ್​ ಸಂವಹನದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ. ...

ರಫೇಲ್ ಗೆ ಫ್ರಾನ್ಸ್ ನಲ್ಲಿ ಆಯುಧ ಪೂಜೆ

ಫ್ರಾನ್ಸ್ : ಈ ಬಾರಿಯ ಆಯುಧ ಪೂಜೆ ಭಾರತದ ಪಾಲಿಗೆ ಅವಿಸ್ಮರಣಿಯ. ಯಾಕಂದ್ರೆ ಭಾರತೀಯ ಸೇನೆಯ ಬತ್ತಳಿಕೆಗೆ ಶೀಘ್ರವೇ ಸೇರಲಿರುವ ರಫೇಲ್ ಯುದ್ಧ ವಿಮಾನಕ್ಕೆ ಫ್ರಾನ್ಸ್ ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಯುಧ ಪೂಜೆಯ ಪ್ರಯುಕ್ತ ಪೂಜೆ ಸಲ್ಲಿಸಲಿದ್ರು. ಭಾರತಕ್ಕೆ ಮೊದಲೆಯನ ವಿಮಾನವಾಗಿ ಹಸ್ತಾಂತರವಾಗಲಿರುವ ರಫೇಲ್ ವಿಮಾನಕ್ಕೆ ಕುಂಕುಮ ಹೂ ಇಡುವುದರ ಜೊತೆಗೆ...

ಕಾಂಗ್ರೆಸ್ ಗೆ ಕೈ ಕೊಟ್ಟ ಶಾಸಕ- ಆನಂದ್ ಸಿಂಗ್ ರಾಜೀನಾಮೆ..!

ಬೆಂಗಳೂರು: ಮೈತ್ರಿ ಸರ್ಕಾರಕ್ಕೆ ಇನ್ನೂ 4 ವರ್ಷ ಏನೂ ಆಗಲ್ಲ ಸುಭದ್ರವಾಗಿರುತ್ತೆ ಅಂತ ಹೇಳಿಕೊಂಡು ಓಡಾಡ್ತಿದ್ದ ಮೈತ್ರಿ ನಾಯಕರಿಗೆ ಕಾಂಗ್ರೆಸ್ ಆನಂದ್ ಸಿಂಗ್ ಇದೀಗ ರಾಜೀನಾಮೆ ನೀಡೋ ಮೂಲಕ ದಂಗುಬಡಿಸಿದ್ದಾರೆ. ಬಳ್ಳಾರಿಯ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಇದೀಗ ರಾಜೀನಾಮೆ ನೀಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ. ಮೈತ್ರಿ ಸರ್ಕಾರದ ಶಾಸಕರು ಸಾಮೂಹಿಕ...

ಕೇಂದ್ರದಲ್ಲಿ ಯಾರಿಗೆ ಯಾವ ಖಾತೆ…?

ನವದೆಹಲಿ:  ಪ್ರಧಾನಿಯಾಗಿ ಎರಡನೇ ಬಾರಿಗೆ ನರೇಂದ್ರ ಮೋದಿ ನಿನ್ನೆ ಪ್ರತಿಜ್ಞಾವಿಧಿ ಸ್ವೀಕರಿಸಿದ್ದು, ಇಂದು ನಡೆದ ಮೊದಲ ಸಚಿವ ಸಂಪುಟ ಸಭೆಯ ಬಳಿಕ ನೂತರ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಅಮಿತ್ ಶಾ ಗೃಹ ಖಾತೆ, ರಾಜನಾಥ್ ಸಿಂಗ್ ರಕ್ಷಣಾ ಖಾತೆ ಜವಾಬ್ದಾರಿ ಪಡೆದರೆ, ನಿರ್ಮಲಾ ಸೀತಾರಾಮನ್ ರವರಿಗೆ ಹಣಕಾಸು, ಪಿಯೂಶ್ ಗೋಯಲ್ ರೈಲ್ವೆ ಇಲಾಖೆ, ಜೈಶಂಕರ್...
- Advertisement -spot_img

Latest News

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ...
- Advertisement -spot_img