Saturday, July 27, 2024

rajnikanth

ನಮ್ಮ ಜಾತಿಯವರು ಸಿಎಂ, ಮಂತ್ರಿ ಆಗಬೇಕು ಎನ್ನುವುದು ಬಿಡಿ;ಕೊತ್ತೂರು ಮಂಜುನಾಥ್

ಕೋಲಾರ:  ಧರ್ಮ ಇಲ್ಲ ಎಂದು ಹೇಳುವವರನ್ನ ಗಲ್ಲಿಗೇರಿಸಬೇಕು, ಆ ಧರ್ಮ, ಈ ಧರ್ಮ ಅಂತ ಹೇಳುವವರನ್ನ ದೇಶದಿಂದಲೇ ಗಡಿಪಾರು ಮಾಡಬೇಕು ಎಂದು ಹೇಳಿದ ಉದಯನಿಧಿ ಸ್ಟಾಲಿನ್ ವಿರುದ್ಧ ಕೋಲಾರ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ವಾಗ್ದಾಳಿ ನಡೆಸಿದ್ದಾರೆ. ಗಾಂಧಿ ಜಯಂತಿ ಪ್ರಯುಕ್ತ ನಗರದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮ...

Jailer-ತಮನ್ನಾಗೆ ಧಾರ್ಮಿಕ ಪುಸ್ತಕ ಉಡುಗೊರೆ ನೀಡಿದ ರಜನಿಕಾಂತ್

ಸಿನಿಮಾಸುದ್ದಿ: ಕೇವಲ ಹಾಡಿನ ಮೂಲಕ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಷಿಸಿರುವ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಜೈಲರ್ ಸಿನಿಮಾದ ವಾ ನು ಕಾವಾಲಯ್ಯ ಹಾಡಿನಲ್ಲಿ ನೃತ್ಯ ಮಾಡಿದ್ದಕ್ಕೆ ತಮನ್ನಾಗೆ ರಜನಿ ಕಾಂತ್ ರಿಂದ ಪುಸ್ತಕ ಉಡುಗೊರೆಯಾಗಿ ಸಿಕ್ಕಿವೆ. ಹೌದು ರಜನಿಕಾಂತ ನಟನೆಯ ಜೈಲರ್ ಸಿನಿಮಾ ಅಭಿಮಾನಿ ಬಳಗದಲ್ಲಿ ಬಾರಿ ನಿರೀಕ್ಷೆ ಹುಟ್ಟಿಸಿದೆ ಮತ್ತೆ ವಾ ಕಾವಾಲಯ್ಯ...

Talapathy Vijay-ದಳಪತಿ ರಾಜಕೀಯ ಪ್ರವೇಶ ಅಭಿಮಾನಿಗಳ ಬೆಂಬಲ

ಸಿನಿಮಾ ಸುದ್ದಿ :ಕೆಲವು ತಿಂಗಳುಗಳಿಂದ ಕಾಲಿವುಡ್  ಬಹುಬೇಡಿಕೆಯ ನಟ ದಳಪತಿ ವಿಜಯ್ ಅವರು ರಾಜಕೀಯಕ್ಕೆ ಪ್ರವೇಶ ಮಾಡುತಿದ್ದಾರೆ ಎನ್ನುವ ವಿಷಯ ಎಲ್ಲಾರಿಗೂ ಗೊತ್ತಿದೆ. ಆದರೆ ಆವರ ರಾಜಕೀಯ ಪ್ರವೇಶಕ್ಕೆ ಬೇರೆ ನಟರ ಅಭಮಾನಿಗಳಿಂದ ಸಾಕಷ್ಟು ಬೆಂಬಲ ಒದಗಲಿದೆ ಎಂಬುದು ಸಖತ್ ಸುದ್ದಿಯಲ್ಲಿದೆ  ಹೌದು ರಜನಿಕಾಂತ್ ಮತ್ತು ಅಜಿತ್ ಕುಮಾರ್ ಅವರ ಅಭಿಮಾನಿಗಳು ವಿಜಯ್ ಅವರ ರಾಜಕೀಯ...

ಅತಿ ಹೆಚ್ಚು ತೆರಿಗೆ ಪಾವತಿಸಿ ಅವಾರ್ಡ್ ಪಡೆದ ತಲೈವಾ, ಅಕ್ಷಯ್..!

ಅತಿ ಹೆಚ್ಚು ತೆರಿಗೆ ಪಾವತಿಸಿ ಅವಾರ್ಡ್ ಪಡೆದ ತಲೈವಾ, ಅಕ್ಷಯ್..! ತಲೈವಾ..ಕಾಲಿವುಡ್‌ನ ಸೂಪರ್ ಸ್ಟಾರ್ ರಜನಿಕಾಂತ್ ಸಿನಿಮಾ ರಿಲೀಸಾಗುತ್ತೆ ಅಂದ್ರೆ ಅಲ್ಲಿ ಅಭಿಮಾನಿಗಳು ಹಬ್ಬದ ರೀತಿ ಸಂಭ್ರಮಿಸ್ತಾರೆ, ಸೆಲೆಬ್ರೇಟ್ ಮಾಡ್ತಾರೆ. ಏಜ್ ಈಸ್ ಜಸ್ಟ್ ಎ ನಂಬರ್ ಅನ್ನುವಂತೆ ನಟ ರಜನಿಕಾಂತ್ ಈಗಲೂ ಸಹ ಸೂಪರ್ ಹಿಟ್ ಚಿತ್ರಗಳನ್ನ ಕೊಡುತ್ತಾ ತಮ್ಮ ಎಲ್ಲಾ ಅಭಿಮಾನಿಗಳನ್ನ ರಂಜಿಸುತ್ತಲೇ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img