ಭಾರತಕ್ಕೆ ಸಂವಿಧಾನ ಜಾರಿಯಾದ ಜನವರಿ 26ರ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ. ಅದರಂತೆ ಈ ವರ್ಷ ಕೊರೋನಾ ನಡುವೆಯೂ ಕೆಲ ನಿಯಮಗಳನ್ನು ಅನುಸರಿಸಿ ಗಣರಾಜ್ಯೋತ್ಸ ಆಚರಿಸಲು ಸಕಲ ಸಿದ್ಧತೆಗಳು ನಡೆಯುತ್ತಿದೆ. ಅದ್ರಲ್ಲೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ದಿನವನ್ನು ವಿಶೇಷವಾಗಿ ಆಚರಿಸುವ ಪದ್ಧತೆ ಬೆಳೆದುಕೊಂಡು ಬಂದಿದೆ. ದೆಹಲಿಯಲ್ಲಿ ನಡೆಯಲಿರುವ ಗಣರೋಜ್ಯೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದು...
Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ...