Wednesday, December 3, 2025

Rajshree Electricals

ಬಿಜೆಪಿ ಸಲ್ಲಿಸಿದ್ದ ದೂರು ರದ್ದು: ಕೆ.ಜೆ. ಜಾರ್ಜ್‌ಗೆ ಬಿಗ್ ರಿಲೀಫ್!

ಸ್ಮಾರ್ಟ್ ಮೀಟರ್ ಟೆಂಡರ್ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ. ಜಾರ್ಜ್ ಸೇರಿದಂತೆ ಕೆಲವರ ವಿರುದ್ಧ ದಾಖಲಾದ ಖಾಸಗಿ ದೂರುಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಬಿಜೆಪಿ ನಾಯಕರಿಂದ ಸಲ್ಲಿಸಲ್ಪಟ್ಟ ಈ ಪ್ರಕರಣದಲ್ಲಿ, ನ್ಯಾಯಮೂರ್ತಿ M.I ಅರುಣ್ ಅಧ್ಯಕ್ಷತೆಯ ಹೈಕೋರ್ಟ್ ಪೀಠವು ದೂರು ಮುಂದುವರಿಯಲು ಆಧಾರವಿಲ್ಲ ಎಂದು ಅದನ್ನು ವಜಾಗೊಳಿಸುವ ಆದೇಶ ಹೊರಡಿಸಿದೆ. ಇಂಧನ ಇಲಾಖೆಯ ಸ್ಮಾರ್ಟ್ ಮೀಟರ್...
- Advertisement -spot_img

Latest News

CM-DCM ರಾಜಕೀಯ ಗೊಂದಲಕ್ಕೆ ತೆರೆ ಎಳೆದ್ರಾ ‘ಪರಂ’?

ಸಿಎಂ ಮತ್ತು ಡಿಸಿಎಂ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಪರಿಸ್ಥಿತಿ ಸ್ಪಷ್ಟಗೊಂಡಿರುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬ್ರೇಕ್‌ಫಾಸ್ಟ್...
- Advertisement -spot_img