Political News: ನಾನು ಗೆದ್ದರೆ, ರೈತರಿಗೆ ನೀರು ತಂದು ಕೊಡುತ್ತೇವೆ ಎಂದು ರಾಜುಗೌಡ ಭರವಸೆ ನೀಡಿದ್ದಾರೆ. ಸುರಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ರಾಜುಗೌಡ, ನನ್ನನ್ನು ಗೆಲ್ಲಿಸಿದರೆ, ಗುದ್ದಿ ನೀರು ತಂದುಕೊಡುತ್ತೇನೆ ಎಂದಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಸಚಿವರಾಗಿದ್ದಾಗಲೇ, ಕ್ಷೇತ್ರಕ್ಕೆ ನೀರು ಬಿಡಿಸಿದ್ದೇನೆ. ಡಿಕೆಶಿಯವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ, ಅವರು ಯಾವಾಗಲೂ ರೈತರ ಪರವಾಗಿಯೇ ಮಾತನಾಡಬೇಕು. ರೈತರ ವಿರುದ್ಧ ಮಾತನಾಡಿದರೆ,...
Shira Story:
Feb:15: ಒಂದೆಡೆ ರಾಜ್ಯ ರಾಜಕೀಯದಲ್ಲಿ ಚುನಾವಣಾ ಪ್ರಚಾರ ಕಾರ್ಯ ಭರದಿಂದ ಸಾಗ್ತಾ ಇದ್ರೆ, ಇಲ್ಲೊಬ್ರು ಶಾಸಕರು ಊರಿನ ಉತ್ಸವದಲ್ಲಿ ಪಾಲ್ಗೊಂಡು ಜನರಿಗೆ ಮತ್ತಷ್ಟು ಹತ್ತಿರವಾಗುತ್ತಾ ಸಂಭ್ರಮದ ಸೆಂಟರ್ ಆಫ್ ಅಟ್ರಾಕ್ಷನ್ ಆಗಿದ್ದಾರೆ. ಹೌದು ಶಾಸಕರಾದ ಎಂ ರಾಜೇಶ್ ಗೌಡ, ಪ್ರಚಾರದ ಕಾರ್ಯವನ್ನು ಸ್ವಲ್ಪ ಬದಿಗೊತ್ತಿ ಜನಸಾಮಾನ್ಯರ ಸಂಭ್ರಮದಲ್ಲಿ ಪಾಲ್ಗೊಂಡು ಜನಪರ ಕಾರ್ಯಕ್ಕೆ ದೇಣಿಗೆಯನ್ನೂ ...
Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....