Friday, June 13, 2025

raju gowda

ನಾನು ಗೆದ್ದರೆ ರೈತರಿಗೆ ನೀರು ತರುವೆ: ರಾಜುಗೌಡ ಭರವಸೆ

Political News: ನಾನು ಗೆದ್ದರೆ, ರೈತರಿಗೆ ನೀರು ತಂದು ಕೊಡುತ್ತೇವೆ ಎಂದು ರಾಜುಗೌಡ ಭರವಸೆ ನೀಡಿದ್ದಾರೆ. ಸುರಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ರಾಜುಗೌಡ, ನನ್ನನ್ನು ಗೆಲ್ಲಿಸಿದರೆ, ಗುದ್ದಿ ನೀರು ತಂದುಕೊಡುತ್ತೇನೆ ಎಂದಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಸಚಿವರಾಗಿದ್ದಾಗಲೇ, ಕ್ಷೇತ್ರಕ್ಕೆ ನೀರು ಬಿಡಿಸಿದ್ದೇನೆ. ಡಿಕೆಶಿಯವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ, ಅವರು ಯಾವಾಗಲೂ ರೈತರ ಪರವಾಗಿಯೇ ಮಾತನಾಡಬೇಕು. ರೈತರ ವಿರುದ್ಧ ಮಾತನಾಡಿದರೆ,...

ಶಿರಾ ಸೇವಕ ರಾಜೇಶ್ ಗೌಡ..! ಜನ ಸೇವಕನಾದ ಶಾಸಕ..!

Shira Story: Feb:15:  ಒಂದೆಡೆ ರಾಜ್ಯ ರಾಜಕೀಯದಲ್ಲಿ ಚುನಾವಣಾ ಪ್ರಚಾರ  ಕಾರ್ಯ  ಭರದಿಂದ ಸಾಗ್ತಾ ಇದ್ರೆ, ಇಲ್ಲೊಬ್ರು ಶಾಸಕರು  ಊರಿನ ಉತ್ಸವದಲ್ಲಿ  ಪಾಲ್ಗೊಂಡು ಜನರಿಗೆ  ಮತ್ತಷ್ಟು  ಹತ್ತಿರವಾಗುತ್ತಾ ಸಂಭ್ರಮದ ಸೆಂಟರ್ ಆಫ್ ಅಟ್ರಾಕ್ಷನ್ ಆಗಿದ್ದಾರೆ. ಹೌದು ಶಾಸಕರಾದ ಎಂ ರಾಜೇಶ್ ಗೌಡ, ಪ್ರಚಾರದ ಕಾರ್ಯವನ್ನು ಸ್ವಲ್ಪ ಬದಿಗೊತ್ತಿ ಜನಸಾಮಾನ್ಯರ  ಸಂಭ್ರಮದಲ್ಲಿ ಪಾಲ್ಗೊಂಡು ಜನಪರ ಕಾರ್ಯಕ್ಕೆ ದೇಣಿಗೆಯನ್ನೂ ...
- Advertisement -spot_img

Latest News

Recipe: ಚಪಾತಿಯ ಜತೆ ಬೆಸ್ಟ್ ಕಾಂಬಿನೇಷನ್ ಈ ಕಾರ್ನ್ ಕ್ಯಾಪ್ಸಿಕಂ ಮಸಾಲಾ

Recipe: ಬೇಕಾಗುವ ಸಾಮಗ್ರಿ: 1ರಿಂದ 2 ಕ್ಯಾಪ್ಸಿಕಂ, 1 ಬೌಲ್ ಸ್ವೀಟ್ ಕಾರ್ನ್, 2 ಈರುಳ್ಳಿ, 1 ಟಮೆಟೋ ಪ್ಯೂರಿ, 2 ಸ್ಪೂನ್ ತುಪ್ಪ ಅಥವಾ...
- Advertisement -spot_img