Sunday, February 8, 2026

raju kage

ಬಿಜೆಪಿಗೆ ಅಧ್ಯಕ್ಷ ಸ್ಥಾನ ಕೊಟ್ಟಿದ್ಯಾಕೆ, ಏನಿದು ‘ಸಾಹುಕಾರ’ನ ಲೆಕ್ಕಾಚಾರ!?

ಪ್ರತಿಷ್ಠಿತ ‌ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್​​​ಗೆ ಬಹುಮತ ಸಿಕ್ಕಿದೆ. ಸತೀಸ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿ ಸೇರಿಕೊಂಡು ಎದುರಾಳಿ ರಮೇಶ್ ಕತ್ತಿ ಬಣವನ್ನು ಸೋಲಿಸಿದೆ. ಆದಾಗ್ಯೂ ಇದೀಗ ಅಧ್ಯಕ್ಷ ಪಟ್ಟವನ್ನು ಬಿಜೆಪಿ ನಾಯಕನಿಗೆ ಕಟ್ಟಲಾಗಿದೆ. ಈ ಮೂಲಕ ಸಾವಿರಾರು ಕೋಟಿ ವ್ಯವಹಾರ ಮಾಡುವ ಈ ಬ್ಯಾಂಕಿಗೆ ನೂತನ...

ಕತ್ತಿಯ ಸೊಕ್ಕು ಮುರಿದ ಸಾಹುಕಾರ್, ಜೊಲ್ಲೆ ಗೆಲುವಿನ ಸೀಕ್ರೆಟ್ ಏನು?

'ಅಶ್ವಮೇಧ ಕುದುರೆಯನ್ನ ಕಟ್ಟಿ ಹಾಕ್ತಿನಿ' ಎಂದಿದ್ದ ಕತ್ತಿಗೆ ದೊಡ್ಡ ಮುಖಭಂಗವಾಗಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಓಟದಲ್ಲಿ ಬ್ಯಾಂಕ್ ನ ಅಧ್ಯಕ್ಷರಾಗಿ ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶಾಸಕ ರಾಜು ಕಾಗೆ ಆಯ್ಕೆಯಾಗಿದ್ದು, ಈ ಮೂಲಕ ಜಾರಕಿಹೊಳಿ ಬ್ರದರ್ಸ್ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. ಲಿಂಗಾಯತ ಸಮುದಾಯದ ನಾಯಕರಿಗೆ ಅಧ್ಯಕ್ಷ ಸ್ಥಾನ ನೀಡುವುದಾಗಿ...

ಉ.ಕ. ಪ್ರತ್ಯೇಕ ರಾಜ್ಯದ ಕೂಗು : ಕತ್ತಿ ಬಳಿಕ ರಾಜು ಕಾಗೆ ಸರದಿ!

ಬೆಳಗಾವಿ ಜಿಲ್ಲೆಯ ಹಿರಿಯ ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ದಿವಂಗತ ಉಮೇಶ್‌ ಕತ್ತಿ ಅವರು ಅನೇಕ ಬಾರಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಅಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಹೇಳಿಕೆ ಬಂದಾಗ ಪರ-ವಿರೋಧ ಪ್ರತಿಕ್ರಿಯೆಗಳು ಕೇಳಿಬರುತ್ತಿದ್ದವು. ಇದೀಗ ಅದೇ ಜಿಲ್ಲೆಯಿಂದ ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಶಾಸಕ ರಾಜು ಕಾಗೆ ಕೂಡ...

ನನಗೆ ಜವಾಬ್ದಾರಿ ಕೊಟ್ರೆ ನಾನೇ ಯತ್ನಾಳ್‌ರನ್ನು ನಮ್ಮ ಪಕ್ಷಕ್ಕೆ ಕರೆತರುತ್ತೇನೆ: ರಾಜು ಕಾಗೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಶಾಸಕ ರಾಜು ಕಾಗೆ, ಬಸನಗೌಡ ಪಾಟೀಲ್ ಯತ್ನಾಳ್ ನಮ್ಮ ಪಕ್ಷಕ್ಕೆ ಬಂದ್ರೆ ಕರೆದುಕೊಳ್ಳುತ್ತೇವೆ. ಹೈಕಮಾಂಡ್ ಜೊತೆಗೆ ಚರ್ಚೆ ಮಾಡಿ ಕರೆದುಕೊಂಡು ಬನ್ನಿ ಅಂದ್ರೆ ಸ್ವಾಗತ ಮಾಡ್ತೀವಿ. ನಾನೇ ಬಸನಗೌಡ ಪಾಟೀಲ್ ಯತ್ನಾಳರನ್ನು ಕಾಂಗ್ರೆಸ್ ಗೆ ಕರೆದುಕೊಂಡು ಬರುತ್ತೇನೆ. ನನಗೆ ಜಾವಾಬ್ದಾರಿ ಕೊಟ್ಟರೆ ಕರೆದುಕೊಂಡು ಬರುತ್ತೇನೆ ಎಂದು ರಾಜು ಕಾಗೆ...

Political News: ಹೃದಯ ಸಂಬಂಧಿ ಕಾಯಿಲೆಯಿಂದ ಶಾಸಕ ರಾಜು ಕಾಗೆ ಪುತ್ರಿ ನಿಧನ

Political News: ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರ ಪುತ್ರಿ ಕೃತಿಕಾ ಇಂದು ವಿಧಿವಶರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕೃತಿಕಾ ಅವರು ಚಿಕಿತ್ಸೆ ಫಲಿಸದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹಲವು ವರ್ಷಗಳಿಂದ ಹೃದಯ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ....

ನರ್ಸ್ಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಬಹಿರಂಗ ಕ್ಷಮೆಯಾಚಿಸಿದ ಶಾಸಕ ರಾಜು ಕಾಗೆ

Chikkodi News: ಚಿಕ್ಕೋಡಿ : 'ಚಂದದ ನರ್ಸಗಳು ನಂಗೆ ಅಜ್ಜಾ ಎನ್ನುವುದು ತ್ರಾಸ್ ಆಗೇತಿ' ಎಂದು ಬಹಿರಂಗವಾಗಿ ಆಕ್ಷೇಪಾರ್ಹ ಮಾತಾಡಿದ್ದ ಕಾಗವಾಡ ಶಾಸಕ ರಾಜು ಅವರ ಮಾತಿಗೆ ಎಲ್ಲೆಡೆ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿರುವ ಹಿನ್ನೆಲೆ ಇದೀಗ ಕ್ಷಮೆ ಕೇಳಿದ್ದಾರೆ. ಇಂದು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ‌ ಶಾಸಕ ರಾಜು ಕಾಗೆ, ನರ್ಸ್...

ಬಸವೇಶ್ವರ ಏತ ನೀರಾವರಿ ಯೋಜನೆಗೆ ಹಣ ಬಿಡುಗಡೆ ಮಾಡಿಲ್ಲವೆಂದು ಶಾಸಕ ರಾಜು ಕಾಗೆ ಅಸಮಾಧಾನ..

Chikkodi Political News: ಚಿಕ್ಕೋಡಿ: ಎಂಎಲ್‌ಎ ಫಂಡ್ ಬಿಡುಗಡೆ ವಿಚಾರವಾಗಿ ಕೈ ಶಾಸಕ ರಾಜು ಕಾಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಶಾಸಕ ರಾಜು ಕಾಗೆ ಈ ಬಗ್ಗೆ ಮಾತನಾಡಿದ್ದು, ಏನೂ ಇಲ್ಲದೇ ನಾವು ಖಾಲಿ ಕುಳಿತಿದ್ದೇವೆ. ಬಸವೇಶ್ವರ ಏತನೀರಾವರಿ ಯೋಜನೆ ಕುರಿತು ಹತ್ತು ಬಾರಿ ಸಿಎಂ, ಡಿಸಿಎಂ ಭೇಟಿಯಾಗಿದ್ದೇನೆ....
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img