Friday, August 28, 2026

RAJU KAGHE

ನಾನು ಅಧ್ಯಕ್ಷನಾ? ಅಲ್ವಾ? ರಾಜು ಕಾಗೆಗೆ ಅನುಮಾನ!

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಯಾರು ಎಂಬ ಪ್ರಶ್ನೆ ಇದೀಗ ಗೊಂದಲಕ್ಕೆ ಕಾರಣವಾಗಿದೆ. ಹಾಲಿ ಅಧ್ಯಕ್ಷ ಹಾಗೂ ಕಾಗವಾಡ ಶಾಸಕ ರಾಜು ಕಾಗೆ ಅವರಿಗೂ ಈ ವಿಚಾರ ಕಾಡತೊಡಗಿದೆ. ಇತ್ತೀಚೆಗೆ ಎಐಸಿಸಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಅರುಣ್ ಪಾಟೀಲ್ ಹೆಸರು ಉಲ್ಲೇಖವಾಗಿದ್ದರಿಂದ ಸಂಶಯ ಸೃಷ್ಟಿಯಾಯಿತು. ಈ ಹಿನ್ನೆಲೆಯಲ್ಲಿ ರಾಜು ಕಾಗೆ ಅವರು ವಿಧಾನ್‌ಸೌಧದಲ್ಲಿ...

‘ಕೈ’ ಬೆಂಕಿಗೆ ತುಪ್ಪ ಸುರಿದ MLA ಬಾಲಕೃಷ್ಣ!

ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಅನುದಾನ ಸಿಗ್ತಿಲ್ಲ. ಇದು ಬಿಜೆಪಿ, ಜೆಡಿಎಸ್ ಶಾಸಕರ ಮಾತಲ್ಲ. ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷೀಯ ಶಾಸಕರೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಕೆಲ ದಿನಗಳಿಂದ ಶಾಸಕರಾದ ಬಿ.ಆರ್. ಪಾಟೀಲ್, ರಾಜು ಕಾಗೆ, ಎನ್.ವೈ. ಗೋಪಾಲಸ್ವಾಮಿ, ಅನುದಾನ ಸಿಕ್ತಿಲ್ಲ. ನಮ್ಮ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಶಾಸಕರಾಗಿದ್ದುಕೊಂಡು ಚರಂಡಿಯನ್ನೂ ಮಾಡಿಸೋಕೆ ಆಗ್ತಿಲ್ಲ ಅಂತಾ,...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img