Tuesday, October 14, 2025

raju khage

ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಗೆ ಕುತ್ತು..!? ಡಿಕೆ ನಾಯಕತ್ವಕ್ಕೆ ಪಟ್ಟು!?

ಕರ್ನಾಟಕ ಕಾಂಗ್ರೆಸ್​​ ನಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ಧಗಧಗಿಸ್ತಿದೆ. ರಣದೀಪ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿದ್ರೂ, ಆಂತರಿಕ ಕಲಹ, ಭಿನ್ನಾಭಿಪ್ರಾಯ, ಗೊಂದಲ ಬಗೆಹರಿಸಲು ತಿಣುಕಾಡುತ್ತಿದ್ದಾರೆ. ಅಸಮಾಧಾನಿತರ ನಾಯಕತ್ವ ಬದಲಾವಣೆ ಬೇಡಿಕೆ, ಸುರ್ಜೇವಾಲರನ್ನೇ ಇಕ್ಕಟ್ಟಿಗೆ ಸಿಲುಕಿಸಿದೆ. ಮೈಸೂರಿನಲ್ಲಿ ಡಿಕೆಶಿ ಕೈ ಹಿಡಿದುಕೊಂಡಿದ್ದ ಸಿದ್ದರಾಮಯ್ಯ, ಒಗ್ಗಟ್ಟಿನ ಪ್ರದರ್ಶನ ಮಾಡಿದ್ರು. ಬಳಿಕ ಮುಂದಿನ 5 ವರ್ಷ ನಾನೇ ಸಿಎಂ ಅಂತಾ ಸಿದ್ದು...

ಡ್ಯಾಮೇಜ್ ಕಂಟ್ರೋಲ್​​ಗೆ ಯತ್ನ – ಸಿಎಂ ಸಿದ್ದರಾಮಯ್ಯ ಖಡಕ್ ಕ್ಲಾಸ್!

  ಶಾಸಕರ ಅಸಮಾಧಾನಕ್ಕೆ ದೆಹಲಿಯಿಂದ ವಾಪಸ್ ಆಗ್ತಿದ್ದಂತೆ ಸಿಎಂ ಸಿದ್ದರಾಮಯ್ಯ, ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದಾರೆ. ನಿನ್ನೆ ಕಾವೇರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿ.ಆರ್. ಪಾಟೀಲ್, ರಾಜು ಕಾಗೆ, ಜಮೀರ್ ಅಹಮದ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸಾರ್ವಜನಿಕವಾಗಿ ಹೇಳಿಕೆ ಕೊಡುವ ಮೊದಲು ತಮ್ಮೊಂದಿಗೆ ಚರ್ಚಿಸೇಕು ಅಂತಾ ಸಿದ್ದರಾಮಯ್ಯನವರೇ ಕಟ್ಟಪ್ಪಣೆ ಮಾಡಿದ್ದಾರೆ. ವಸತಿ ಯೋಜನೆಗಳಲ್ಲಿ ಮನೆ ಹಂಚಿಕೆ ಮಾಡಲು ಫಲಾನುಭವಿಗಳಿಂದ...
- Advertisement -spot_img

Latest News

ಮಾಟಮಂತ್ರ ಹೆಸರಿನಲ್ಲಿ ವಂಚನೆ : 53 ಲಕ್ಷ ಮೌಲ್ಯದ ಚಿನ್ನ ವಶ!

ಮಾಟಮಂತ್ರದಿಂದ ಮುಕ್ತಿ ಅಥವಾ ರಹಸ್ಯ ನಿಧಿಗಳನ್ನು ಹೊರತೆಗೆಯಲು ಪೂಜೆ ಮಾಡುತ್ತೇವೆ ಎಂದು ಹೇಳಿ ಜನರನ್ನು ವಂಚಿಸುತ್ತಿದ್ದ 49 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೋಲಾರ...
- Advertisement -spot_img