Monday, December 15, 2025

raju khage

DCC ಬ್ಯಾಂಕ್‌ನಲ್ಲೂ ಭರ್ಜರಿ ಪವರ್‌ ಗೇಮ್‌!

ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಆಯ್ಕೆಯಾಗಿದ್ದಾರೆ. ಅಣ್ಣಾ ಸಾಹೇಬ್ ಜೊಲ್ಲೆ ಬಿಜೆಪಿ ಪಕ್ಷದವರಾದರೂ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಪಾಳಯದಲ್ಲಿ ಗುರುತಿಸಿಕೊಂಡಿದ್ದರು. ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಬಹುಮತ ಪಡೆದು ಮೇಲುಗೈ ಸಾಧಿಸಿದ್ದರು. ತೊಡೆ ತಟ್ಟಿದ್ದ ರಮೇಶ್...

ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಗೆ ಕುತ್ತು..!? ಡಿಕೆ ನಾಯಕತ್ವಕ್ಕೆ ಪಟ್ಟು!?

ಕರ್ನಾಟಕ ಕಾಂಗ್ರೆಸ್​​ ನಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ಧಗಧಗಿಸ್ತಿದೆ. ರಣದೀಪ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿದ್ರೂ, ಆಂತರಿಕ ಕಲಹ, ಭಿನ್ನಾಭಿಪ್ರಾಯ, ಗೊಂದಲ ಬಗೆಹರಿಸಲು ತಿಣುಕಾಡುತ್ತಿದ್ದಾರೆ. ಅಸಮಾಧಾನಿತರ ನಾಯಕತ್ವ ಬದಲಾವಣೆ ಬೇಡಿಕೆ, ಸುರ್ಜೇವಾಲರನ್ನೇ ಇಕ್ಕಟ್ಟಿಗೆ ಸಿಲುಕಿಸಿದೆ. ಮೈಸೂರಿನಲ್ಲಿ ಡಿಕೆಶಿ ಕೈ ಹಿಡಿದುಕೊಂಡಿದ್ದ ಸಿದ್ದರಾಮಯ್ಯ, ಒಗ್ಗಟ್ಟಿನ ಪ್ರದರ್ಶನ ಮಾಡಿದ್ರು. ಬಳಿಕ ಮುಂದಿನ 5 ವರ್ಷ ನಾನೇ ಸಿಎಂ ಅಂತಾ ಸಿದ್ದು...

ಡ್ಯಾಮೇಜ್ ಕಂಟ್ರೋಲ್​​ಗೆ ಯತ್ನ – ಸಿಎಂ ಸಿದ್ದರಾಮಯ್ಯ ಖಡಕ್ ಕ್ಲಾಸ್!

  ಶಾಸಕರ ಅಸಮಾಧಾನಕ್ಕೆ ದೆಹಲಿಯಿಂದ ವಾಪಸ್ ಆಗ್ತಿದ್ದಂತೆ ಸಿಎಂ ಸಿದ್ದರಾಮಯ್ಯ, ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದಾರೆ. ನಿನ್ನೆ ಕಾವೇರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿ.ಆರ್. ಪಾಟೀಲ್, ರಾಜು ಕಾಗೆ, ಜಮೀರ್ ಅಹಮದ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸಾರ್ವಜನಿಕವಾಗಿ ಹೇಳಿಕೆ ಕೊಡುವ ಮೊದಲು ತಮ್ಮೊಂದಿಗೆ ಚರ್ಚಿಸೇಕು ಅಂತಾ ಸಿದ್ದರಾಮಯ್ಯನವರೇ ಕಟ್ಟಪ್ಪಣೆ ಮಾಡಿದ್ದಾರೆ. ವಸತಿ ಯೋಜನೆಗಳಲ್ಲಿ ಮನೆ ಹಂಚಿಕೆ ಮಾಡಲು ಫಲಾನುಭವಿಗಳಿಂದ...
- Advertisement -spot_img

Latest News

ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Political News: ಬೆಡ್ತಿ ವರದಾ ನದಿ ಜೋಡಣೆಗೆ ಬಗ್ಗೆ ಮಾಜಿ ಸಿಎಂ ಬಸವರಾಜ ಬ``ಮ್ಮಾಯಿ ಮಾತನಾಡಿದ್ದು,ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ...
- Advertisement -spot_img