Tuesday, March 3, 2026

Raju Talikoti death

ಹೃದಯಾಘಾತದಿಂದ ಕಣ್ಮರೆಯಾದ ರಂಗಭೂಮಿಯ ಕಲಾವಿದ – ರಾಜು ತಾಳಿಕೋಟಿ ಇನ್ನಿಲ್ಲ!

ಕಲಿಯುಗದ ಕುಡುಕ ಎಂಬ ನಾಟಕದ ಮೂಲಕವೇ ಜನಪ್ರಿಯತೆ ಗಳಿಸಿದ್ದ ರಾಜು ತಾಳಿಕೋಟಿ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಳೆದ 2024 ರ ಆಗಸ್ಟ್ 12 ರಂದು ರಾಜ್ಯ ಸರ್ಕಾರ ತಾಳಿಕೋಟಿ ಅವರನ್ನು ಧಾರವಾಡ ರಂಗಾಯಣದ ನಿರ್ದೇಶಕರನ್ನಾಗಿ ನೇಮಿಸಿತ್ತು. ರಂಗಭೂಮಿ ಕಲಾವಿದರಾಗಿದ್ದ ತಾಳಿಕೋಟಿ ಸಾಕಷ್ಟು ನಾಟಕ ಹಾಗೂ ಸಿನಿಮಾಗಳಲ್ಲಿ ಪಾತ್ರ ಮಾಡುವ ಮೂಲಕ ಜನಪ್ರಿಯತೆ ಗಳಿಸಿದ್ದರು....
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img