Saturday, August 15, 2026

Raju Talikoti obituary

ಹೃದಯಾಘಾತದಿಂದ ಕಣ್ಮರೆಯಾದ ರಂಗಭೂಮಿಯ ಕಲಾವಿದ – ರಾಜು ತಾಳಿಕೋಟಿ ಇನ್ನಿಲ್ಲ!

ಕಲಿಯುಗದ ಕುಡುಕ ಎಂಬ ನಾಟಕದ ಮೂಲಕವೇ ಜನಪ್ರಿಯತೆ ಗಳಿಸಿದ್ದ ರಾಜು ತಾಳಿಕೋಟಿ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಳೆದ 2024 ರ ಆಗಸ್ಟ್ 12 ರಂದು ರಾಜ್ಯ ಸರ್ಕಾರ ತಾಳಿಕೋಟಿ ಅವರನ್ನು ಧಾರವಾಡ ರಂಗಾಯಣದ ನಿರ್ದೇಶಕರನ್ನಾಗಿ ನೇಮಿಸಿತ್ತು. ರಂಗಭೂಮಿ ಕಲಾವಿದರಾಗಿದ್ದ ತಾಳಿಕೋಟಿ ಸಾಕಷ್ಟು ನಾಟಕ ಹಾಗೂ ಸಿನಿಮಾಗಳಲ್ಲಿ ಪಾತ್ರ ಮಾಡುವ ಮೂಲಕ ಜನಪ್ರಿಯತೆ ಗಳಿಸಿದ್ದರು....
- Advertisement -spot_img

Latest News

ಜಲಾಶಯಗಳಿಗೆ ಭರ್ಜರಿ ಒಳಹರಿವು – ರೈತರಿಗೆ ಖುಷಿ, ನದಿ ತೀರದ ಜನರಿಗೆ ಅಲರ್ಟ್!

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಜೋರಾಗಿದ್ದು, ಕಾವೇರಿ ಹಾಗೂ ಕೃಷ್ಣಾ ನದಿ ಪಾತ್ರದ ಜಲಾಶಯಗಳು ಭರ್ತಿಯಾಗುತ್ತಿವೆ. ರೈತರಲ್ಲಿ ಮಂದಹಾಸ ಮೂಡಿದ್ದರೂ, ನದಿ ತೀರದ ಜನರಿಗೆ ಮಾತ್ರ...
- Advertisement -spot_img