Sunday, July 26, 2026

Raju Talikoti

ಹೃದಯಾಘಾತದಿಂದ ಕಣ್ಮರೆಯಾದ ರಂಗಭೂಮಿಯ ಕಲಾವಿದ – ರಾಜು ತಾಳಿಕೋಟಿ ಇನ್ನಿಲ್ಲ!

ಕಲಿಯುಗದ ಕುಡುಕ ಎಂಬ ನಾಟಕದ ಮೂಲಕವೇ ಜನಪ್ರಿಯತೆ ಗಳಿಸಿದ್ದ ರಾಜು ತಾಳಿಕೋಟಿ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಳೆದ 2024 ರ ಆಗಸ್ಟ್ 12 ರಂದು ರಾಜ್ಯ ಸರ್ಕಾರ ತಾಳಿಕೋಟಿ ಅವರನ್ನು ಧಾರವಾಡ ರಂಗಾಯಣದ ನಿರ್ದೇಶಕರನ್ನಾಗಿ ನೇಮಿಸಿತ್ತು. ರಂಗಭೂಮಿ ಕಲಾವಿದರಾಗಿದ್ದ ತಾಳಿಕೋಟಿ ಸಾಕಷ್ಟು ನಾಟಕ ಹಾಗೂ ಸಿನಿಮಾಗಳಲ್ಲಿ ಪಾತ್ರ ಮಾಡುವ ಮೂಲಕ ಜನಪ್ರಿಯತೆ ಗಳಿಸಿದ್ದರು....
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img