Thursday, March 28, 2024

Rajya Sabha

ಭಾರತ-ಚೀನಾ ಗಡಿ ವಿವಾದದ ಚರ್ಚೆ ತಿರಸ್ಕರಿಸಿದ ಸಭಾಪತಿ : ರಾಜ್ಯಸಭೆ ಮುಂದೂಡಿಕೆ

ಭಾರತ-ಚೀನಾ ಗಡಿ ವಿವಾದದ ಕುರಿತು ಚರ್ಚಿಸಲು ಪ್ರತಿಪಕ್ಷಗಳ ಬೇಡಿಕೆಯನ್ನು ಸಭಾಪತಿ ತಿರಸ್ಕರಿಸಿದ ನಂತರ ರಾಜ್ಯಸಭೆಯನ್ನು ಇಂದು ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಗಿತ್ತು. ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ಅವರು ನಿಯಮಗಳನ್ನು ಉಲ್ಲೇಖಿಸಿ ಕಲಾಪಕ್ಕೆ ಅವಕಾಶ ನೀಡುವಂತೆ ಸದನದ ಸದಸ್ಯರನ್ನು ಪದೇ ಪದೇ ಒತ್ತಾಯಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ ಪ್ರತಿಪಕ್ಷಗಳ...

ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ.!

https://www.youtube.com/watch?v=KkMZPfLd5eo&t=70s ರಾಜ್ಯಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ ಮುಂದಿನ ತಿಂಗಳು ರಾಷ್ಟ್ರಪತಿ ಚುನಾವಣೆ ಎದುರಾಗಲಿದೆ. ಚುನಾವಣಾ ಆಯೋಗವು ರಾಷ್ಟ್ರಪತಿ ಚುನಾವಣೆಗೆ ಗುರುವಾರ ವೇಳಾಪಟ್ಟಿ ಪಕ್ರಟಿಸಿದ್ದು, ಜುಲೈ 18ರಂದು ಚುನಾವಣೆ ನಡೆಯಲಿದೆ. ಹಾಗೂ ಜುಲೈ 21ಕ್ಕೆ ಫಲಿತಾಂಶ ಹೊರಬೀಳಲಿದ್ದು, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧಿಕಾರವಧಿ ಜುಲೈ 24ಕ್ಕೆ ಕೊನೆಯಾಗಲಿದೆ. ಜುಲೈ 25 ರಂದು ನೂತನ ರಾಷ್ಟ್ರಪತಿ ಅಧಿಕಾರ...

ರಾಜ್ಯಸಭೆ ಚುನಾವಣೆ: ನಾವು ಯಾರನ್ನೂ ಹೈಜಾಕ್ ಮಾಡಿಲ್ಲ, ಅದರ ಅವಶ್ಯಕತೆಯು ನಮಗಿಲ್ಲ – ಡಿಕೆ ಶಿವಕುಮಾರ್

https://www.youtube.com/watch?v=etJwo-hm7MA ಬೆಂಗಳೂರು: ನಾವು ಯಾರನ್ನೂ ಹೈಜಾಕ್ ಮಾಡಿಲ್ಲ, ಅದರ ಅವಶ್ಯಕತೆಯು ನಮಗಿಲ್ಲ. ಕಾಂಗ್ರೆಸ್ ನ ಎಲ್ಲ 69 ಮಂದಿ ಪಕ್ಷಕ್ಕೇ ಮತ ನೀಡಿದ್ದಾರೆ. ಅದು ಸಮಾಧಾನದ ವಿಷಯ. ಬೇರೆ ಪಕ್ಷದ ವಿಚಾರ ನನಗೆ ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ರಾಜ್ಯಸಭೆ ಚುನಾವಣೆ ಮತದಾನ ಮುಗಿದ ನಂತರ ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಅವರು...

ಕಾಂಗ್ರೆಸ್ ಗೆ ಪತ್ರ ಬರೆಯೋಕೆ ಈಗ ಜ್ಞಾನೋದಯ ಆಯ್ತಾ: ಮಾಜಿ ಸಿಎಂ ಕುಮಾರಸ್ವಾಮಿ

https://www.youtube.com/watch?v=RcMfudhPlCs ಅವತ್ತು ನಮ್ಮನೆಲ್ಲ ಬಿಜೆಪಿ ಬಿ ಟೀಮ್ ಅಂತ ಹೇಳ್ಕೊಂಡಿ ಹೋದ್ರಲ್ಲ, ಕಾಂಗ್ರೆಸ್ ನವರು ಇವಗ್ಯಾಕೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ಈಗ ಜ್ಞಾನೋದಯವಾಯ್ತಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಗುಡುಗಿದ್ದಾರೆ. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯಸಭಾ ಚುನಾವಣೆಯಲ್ಲಿ ನಮಗೆ ಅವಕಾಶವನ್ನು ಕೊಡಿ ಎಂದು ತಿಳಿಸಿದರು. ರಾಜ್ಯಸಭಾ ಚುನಾವಣೆಗೆ ನಾಮ ಪತ್ರ ಸಲ್ಲಿಸುವ ಮೊದಲೇ...

ಕ್ರಾಸ್ ವೋಟಿಂಗ್ ಮಾಡಿಸಿದರೂ ಕಾಂಗ್ರೆಸ್ ಗೆಲ್ಲಲ್ಲ – ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

https://www.youtube.com/watch?v=Tv9UBmeeGwI ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಮಾಡಿಸಿದರೂ ಕಾಂಗ್ರೆಸ್ ಗೆಲ್ಲಲು ಸಾಧ್ಯವೇ ಇಲ್ಲ. ನಮಗೆ ಕ್ರಾಸ್ ವೋಟಿಂಗ್ ಆತಂಕವೂ ಇಲ್ಲ, ಭಯವೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಅಲ್ಲದೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮತ ನೀಡುವಂತೆ ಕೋರಿ ಜೆಡಿಎಸ್ ಶಾಸಕರಿಗೆ ಪತ್ರ ಬರೆದಿರುವುದು ನಾಚಿಕೆಗೇಡು ಎಂದು ಕುಮಾರಸ್ವಾಮಿ...

ರಾಜ್ಯಸಭೆ ಚುನಾವಣೆ: ಯಾರಿಂದಲೂ ಜೆಡಿಎಸ್ ಮತ ಒಡೆಯುವುದು ಸಾಧ್ಯವಿಲ್ಲ – ನಿಖಿಲ್ ಕುಮಾರಸ್ವಾಮಿ

https://www.youtube.com/watch?v=2pKt6tKgYL4&t=10s ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ (ಜೆಡಿಎಸ್‍) ಮತಗಳನ್ನು ಅಷ್ಟು ಸುಲಭವಾಗಿ ಕಾಂಗ್ರೆಸ್ ಒಡೆಯಲು ಸಾಧ್ಯವಿಲ್ಲ ಜೆಡಿಎಸ್ ನ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇರವಾಗಿ ಹೇಳಿದ್ದಾರೆ. ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹಮ್ಮಿಕೊಂಡಿದ್ದ ಬೆಂಗಳೂರು ಮಹಾನಗರ ಯುವ ಜೆಡಿಎಸ್ ಮುಖಂಡರ ಸಭೆಗೂ ಮುನ್ನ ಮಾಧ್ಯಮಗಳ ಜತೆ ಅವರು ಮಾತನಾಡಿದರು. ನಿನ್ನೆಯ...

ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು, ರಾಜ್ಯಸಭೆಯಲ್ಲಿ ಅಮಿತ್ ಶಾ ಘೋಷಣೆ..!

ಕಡೆಗೂ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಕಳೆದ ನಾಲ್ಕೈದು ದಿನಗಳಿಂದ ಕಾಶ್ಮೀರ ದಲ್ಲಿ ನಡೆಯುತ್ತಿದ್ದ ಬೆಳವಣಿಗಳು ಬಾರಿ ಕುತೂಹಲ ಮೂಡಿಸಿತ್ತು. ಸದ್ಯ ಇಂದು ಕಾಶ್ಮೀರ ಕ್ಕೆ ಸಂಬಂದಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗುವುದು ಎಂದು ಘೋಷಣೆ...
- Advertisement -spot_img

Latest News

ತಪ್ಪಾಗಿದ್ದರೆ‌ ಕ್ಷಮೆ ಕೇಳಲು ನಾನು‌ ಹಿಂಜರಿಯಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

Hubli News: ಹುಬ್ಬಳ್ಳಿ: ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳುವಳಿಕೆಯಾಗಿದ್ದರೆ ಬಗೆಹರಿಸುತ್ತೇವೆ. ತಪ್ಪಾಗಿದ್ದರೆ ಕ್ಷಮೆ ಕೇಳಲು ನಾನು ಹಿಂಜರಿಯಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗದಲ್ಲಿಂದು...
- Advertisement -spot_img