Wednesday, October 22, 2025

Rajyasabha election

ಹೈಕಮಾಂಡ್ ಹೇಳಿದವ್ರಿಗೆ ಉಳಿದ ಮತ – ಡಿಕೆಶಿ

https://www.youtube.com/watch?v=heeTOl08S0Q&t=252s ಕರ್ನಾಟಕ ಟಿವಿ : ರಾಜ್ಯಸಭೆ ಚುನಾವಣೆಗೆ ನಮ್ಮ ಪಕ್ಷದಿಂದ ಕೇವಲ ಒಬ್ಬ ಅಭ್ಯರ್ಥಿ ಕಣಕ್ಕಿಳಿಯುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಜೂನ್8 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದು, ಯಾವುದೇ ಕಾರ್ಯಕರ್ತರು ಈ ವೇಳೆ ಆಗಮಿಸಬಾರದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾರ್ಯಕರ್ತರಿಗೆ ಮನವಿ ಮಾಡಿದ್ರು.  ಅವರು ಗೆದ್ದ ಬಳಿಕ ಅವರ ಮನೆಗೆ ಹೋಗಿ ಅಭಿನಂದನೆ ಸಲ್ಲಿಸಿ....
- Advertisement -spot_img

Latest News

ಜಾರಕಿಹೊಳಿ V/S ರಮೇಶ್ ಕತ್ತಿ, ದೀಪಾವಳಿ ನಂತರ ಬಿಗ್ ರಿವೇಂಜ್!?

ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ. ದೀಪಾವಳಿಯ...
- Advertisement -spot_img