https://www.youtube.com/watch?v=heeTOl08S0Q&t=252s
ಕರ್ನಾಟಕ ಟಿವಿ : ರಾಜ್ಯಸಭೆ ಚುನಾವಣೆಗೆ ನಮ್ಮ ಪಕ್ಷದಿಂದ ಕೇವಲ ಒಬ್ಬ ಅಭ್ಯರ್ಥಿ ಕಣಕ್ಕಿಳಿಯುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಜೂನ್8 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದು, ಯಾವುದೇ ಕಾರ್ಯಕರ್ತರು ಈ ವೇಳೆ ಆಗಮಿಸಬಾರದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾರ್ಯಕರ್ತರಿಗೆ ಮನವಿ ಮಾಡಿದ್ರು. ಅವರು ಗೆದ್ದ ಬಳಿಕ ಅವರ ಮನೆಗೆ ಹೋಗಿ ಅಭಿನಂದನೆ ಸಲ್ಲಿಸಿ....
News: ತಾಯಿಯ ಜೀವ ಆಪತ್ತಿನಲ್ಲಿದ್ದಾಗ ವೈದ್ಯರ ಕಾಳಜಿ ಮತ್ತು ಯೋಜಿತ ಚಿಕಿತ್ಸೆಯಿಂದ ಯಶಸ್ವಿಯಾಗಿ ಮಗುವಿಗೆ ಜನ್ಮ ನೀಡಿದ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಗರ್ಭಿಣಿಯೊಬ್ಬರು...