Thursday, August 20, 2026

Rajyasabha members

ಕ್ಷಮಾಪಣೆ ಕೇಳದಹೊರತು ಅಮಾನತ್ತು ರದ್ದು ಮಾಡುವುದಿಲ್ಲ..!

ನವದೆಹಲಿ : ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ದುರ್ವರ್ತನೆ ತೋರಿದ ಕಾರಣಕ್ಕೆ ಪ್ರಸ್ತುತ ಚಳಿಗಾಲದ ಅಧಿವೇಶನಕ್ಕೆ 12 ರಾಜ್ಯಸಭಾ ಸದಸ್ಯರನ್ನು ಅಮಾನತ್ತು ಮಾಡಲಾಗಿದೆ. 12 ಸದಸ್ಯರು ಕ್ಷಮೆ ಕೇಳಿದರೆ ಅಮಾನತ್ತು ರದ್ದುಗೊಳಿಸಲಾಗುತ್ತದೆ ಎಂದು ಸಂಸದೀಯ ಖಾತೆ ಸಚಿವ ಪ್ರಹ್ಲಾದ್ ಜೋಶಿ ಮತ್ತು ರಾಜ್ಯಸಭೆಯ ಆಡಳಿತ ಪಕ್ಷದ ನಾಯಕ ಪಿಯುಷ್ ಗೋಯಲ್ ಹೇಳಿದ್ದಾರೆ. ಮಂಗಳವಾರ ರಾಜ್ಯಸಭೆ ಕಲಾಪ...

ಮಾಜಿ ಸಿಎಂಗೆ ಬಿಗ್ ಶಾಕ್- ಕಮಲ ಹಿಡಿಯಲು ಮುಂದಾದ 4 ಮಂದಿ ರಾಜ್ಯಸಭಾ ಸದಸ್ಯರು..!

ಆಂಧ್ರಪ್ರದೇಶ: ತೆಲುಗು ದೇಶಂ ಪಕ್ಷದ ನಾಲ್ವರು ರಾಜ್ಯಸಭಾ ಸದಸ್ಯರು ಇಂದು ದಿಢೀರನೆ ಬಿಜೆಪಿ ಸೇರ್ಪಡೆಗೊಳ್ಳೋ ಮೂಲಕ ಮಾಜಿ ಸಿಎಂ ಚಂದ್ರ ಬಾಬು ನಾಯ್ಡುಗೆ ಶಾಕ್ ನೀಡಿದ್ದಾರೆ. ಚುನಾವಣೆಯಲ್ಲಿ ಹೀನಾಯ ಸೋಲನುಭವಿಸಿರೋ ಮಾಜಿ ಸಿಎಂ ಚಂದ್ರ ಬಾಬು ನಾಯ್ಡು ಇದೀಗ ಕುಟುಂಬದೊಡನೆ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಇದೀಗ ಟಿಡಿಪಿಯ 4 ಮಂದಿ...
- Advertisement -spot_img

Latest News

Dharwad News: ಧಾರವಾಡದಲ್ಲಿ ಭೀಕರ ಹ*: 25 ವರ್ಷದ ಯುವಕನ ಜೀವನ ಅಂತ್ಯ.

Dharwad News: ಧಾರವಾಡದಲ್ಲಿ ಭೀಕರ ಕೊಲೆ ನಡೆದಿದೆ. ವ್ಯಕ್ತಿಯೊಬ್ಬರ ಕತ್ತು ಸೀಳಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ಟೋಲ್ ನಾಕಾ ಬಳಿಯ ಐನಾಕ್ಸ್ ಸಮೀಪ ನಡೆದಿದೆ....
- Advertisement -spot_img