ಮೈಸೂರು : ಮೈಸೂರಿನಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವದ ಮತ್ತೊಂದು ವಿಶೇಷ ಅಂತ ಹೇಳಿದರೆ ಕನ್ನಡ ಪದಗಳ ಉಚಿತ ಟ್ಯಾಟು. ಹೌದು ಮೈಸೂರಿನ ಟ್ಯಾಟು (ಹಚ್ಚೆ) ಕಲಾವಿದ ಸುನಿಲ್ ಅವರು ಕುವೆಂಪುನಗರದಲ್ಲಿರುವ ತಮ್ಮ ಟ್ಯಾಟೂ ಇಂಪ್ಯಾಕ್ಟ್ ಸ್ಟುಡಿಯೋದಲ್ಲಿ ಕನ್ನಡ ರಾಜ್ಯೋತ್ಸವ ಹಿನ್ನೆಲೆ ಕನ್ನಡಿಗರು ಕನ್ನಡ ಪ್ರೇಮಿಗಳಿಗಾಗಿ ಉಚಿತವಾಗಿ ಕನ್ನಡ ಪದಗಳ ಟ್ಯಾಟು ಹಾಕಿಕೊಡಲು ನಿರ್ಧರಿಸಿದ್ದಾರೆ....
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...