Saturday, July 27, 2024

rajyotsava gift for kannada lovers

ಕನ್ನಡ ರಾಜ್ಯೋತ್ಸವದಂದು ಉಚಿತ ಹಚ್ಚೆ ಹಾಕುತ್ತಿರುವ ಕನ್ನಡಿಗ ಟ್ಯಾಟು ಕಲಾವಿದ..!

ಮೈಸೂರು : ಮೈಸೂರಿನಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವದ ಮತ್ತೊಂದು ವಿಶೇಷ ಅಂತ ಹೇಳಿದರೆ ಕನ್ನಡ ಪದಗಳ ಉಚಿತ ಟ್ಯಾಟು. ಹೌದು ಮೈಸೂರಿನ ಟ್ಯಾಟು (ಹಚ್ಚೆ) ಕಲಾವಿದ ಸುನಿಲ್ ಅವರು ಕುವೆಂಪುನಗರದಲ್ಲಿರುವ ತಮ್ಮ ಟ್ಯಾಟೂ ಇಂಪ್ಯಾಕ್ಟ್ ಸ್ಟುಡಿಯೋದಲ್ಲಿ ಕನ್ನಡ ರಾಜ್ಯೋತ್ಸವ ಹಿನ್ನೆಲೆ ಕನ್ನಡಿಗರು ಕನ್ನಡ ಪ್ರೇಮಿಗಳಿಗಾಗಿ ಉಚಿತವಾಗಿ ಕನ್ನಡ ಪದಗಳ ಟ್ಯಾಟು ಹಾಕಿಕೊಡಲು ನಿರ್ಧರಿಸಿದ್ದಾರೆ....
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img