Tuesday, December 23, 2025

rakesh

ಬಾಲಕನನ್ನ ರಕ್ಷಿಸಲು ಹೋಗಿ ಇಬ್ಬರು ಯುವಕರು ನೀರು ಪಾಲು!

ಮೈಸೂರು ಜಿಲ್ಲೆಯ ಬಡಗಲಹುಂಡಿ ಗ್ರಾಮದಲ್ಲಿ ಸಂಭವಿಸಿದ ದುರದೃಷ್ಟ ಘಟನೆಯಲ್ಲಿ, ಇಬ್ಬರು ಸಹೋದರರು ನೀರು ಪಾಲಾಗಿ ಮೃತಪಟ್ಟಿದ್ದಾರೆ. ರಮೇಶ್ ಪುತ್ರ ನವವಿವಾಹಿತ ನಂದನ್ (25) ಮತ್ತು ರಮೇಶ್ ಸಹೋದರನ ಪುತ್ರ ರಾಕೇಶ್ (20) ಮೃತಪಟ್ಟಿದ್ದು, ಇಬ್ಬರೂ ಅಣ್ಣ-ತಮ್ಮಂದಿರ ಮಕ್ಕಳು. ಮಂಜು ಎಂಬ ಬಾಲಕ ವರಣ ನಾಳೆಯಲ್ಲಿ ಈಜಲು ಹೋಗಿದ್ದಾಗ, ಅವರು ನೀರಿನಲ್ಲಿ ಮುಳುಗುತ್ತಿರುವುದನ್ನು ನಂದನ್ ಮತ್ತು ರಾಕೇಶ್...

ಜಯಶ್ರೀ ಗೆ ಕಿಸ್ ಕೊಟ್ಟ ರಾಕೇಶ್..! ವೈಲೆಂಟ್ ಆದ ಸೋನು ಗೌಡ…!

Bigboss News: ಬಿಗ್ ಬಾಸ್ ಒಟಿಟಿ ಕೊನೆಯ ಹಂತಕ್ಕೆ ಬರುತ್ತಿರುವ ಸಂರ‍್ಭದಲ್ಲಿ ರಾಕೇಶ್ ಮೇಲೆ ಸೋನುಗೆ ಪ್ರೀತಿ ಹೆಚ್ಚುತ್ತಿದೆ. ಈ ಕಾರಣದಿಂದ ರಾಕೇಶ್ ಅವರು ಸೋನು ಅವರನ್ನು ಅವಾಯ್ಡ್ ಮಾಡುತ್ತಿದ್ದಾರೆ. ಇದು ಸೋನುಗೆ ಬೇಸರ ಮೂಡಿಸಿದೆ. ಈ ವಿಚಾರವನ್ನು ಸೋಮಣ್ಣ ಮಾಚಿಮಾಡ ಬಳಿ ಮಾತನಾಡಿದ್ದಾರೆ ಸೋನು. ‘ರಾಕೇಶ್​ ಹಾಗೂ ನನ್ನ ಮಧ್ಯೆ ಫ್ರೆಂಡ್​ಶಿಪ್​ ಇದೆ. ಪ್ರೀತಿ...

ಸೋನುಗೌಡಗೆ ಶುರವಾಯ್ತು ರಾಕೇಶ್ ಮೇಲೆ ಫೀಲಿಂಗ್ಸ್..!

Bigboss: ಬಿಗ್ ಬಾಸ್ ಮನೆಯಂಗಳದಲ್ಲಿ  ದಿನದಿಂದ  ದಿನಕ್ಕೆ ಪ್ರತಿಯೊಬ್ಬರೂ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದ್ದಾರೆ ಆಸ್ತಿ ವಿಚಾರದ ಬಳಿಕ ಇದೀಗ ಪ್ರೀತಿ ವಿಚಾರ ಶುರುವಾಗಿದೆ. ಮಾತು  ಸಲುಗೆ ಆಪ್ತತೆ ಬೆಳೆದು ಸೋನು ಗೌಡ ಇದೀಗ ಒಂದು ಹೆಜ್ಜೆ ಮುಂದಿಟ್ಟಿದ್ದಾರೆ. ಸಾಕಷ್ಟು ಕಣ್ಣೀರು ಹಾಕುತ್ತಲೇ  ನಿರಂತರ ಮನೆಯ ಸದಸ್ಯರ ಗಮನ ಸೆಳೆಯುತ್ತಿದ್ದ ಸೋನು ಗೌಡ  ಇದೀಗ ಹೊಸ ವಿಚಾರದಲ್ಲಿ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img