Sunday, July 19, 2026

Rakesh Asthana

ದೆಹಲಿಯ ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಪತ್ತೆ

ದೆಹಲಿಯ ಗಾಜಿಪುರದಲ್ಲಿರುವ ಹೂವಿನ ಮಾರ್ಕೆಟ್‌ನಲ್ಲಿ ಬಾಂಬ್ ಇರಿಸಿರುವ ಘಟನೆ ನಡೆದಿದೆ. ಮಕರ ಸಂಕ್ರಾoತಿ ಹಬ್ಬದ ವಾತಾವರಣದಲ್ಲಿರುವ ಮಾರ್ಕೆಟ್‌ನಲ್ಲಿ ಬಾಂಬ್ ಇರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅನುಮಾನಾಸ್ಪದ ಚೀಲ ಮಾರುಕಟ್ಟೆಯಲ್ಲಿ ಪತ್ತೆಯಾಗಿತ್ತು. ಈಗಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಇದರ ಬಗ್ಗೆ ಗೊತ್ತಿಲ್ಲದೆ ಜನರು ಹಬ್ಬದ ಸಾಮಾಗ್ರಿಯಲ್ಲಿ ತೊಡಗಿದ್ರು. ಈ ಬ್ಯಾಗ್‌ನ ಮಾಹಿತಿ ಸಿಗುತ್ತಲೇ...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img