Monday, July 6, 2026

Rakesh Asthana

ದೆಹಲಿಯ ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಪತ್ತೆ

ದೆಹಲಿಯ ಗಾಜಿಪುರದಲ್ಲಿರುವ ಹೂವಿನ ಮಾರ್ಕೆಟ್‌ನಲ್ಲಿ ಬಾಂಬ್ ಇರಿಸಿರುವ ಘಟನೆ ನಡೆದಿದೆ. ಮಕರ ಸಂಕ್ರಾoತಿ ಹಬ್ಬದ ವಾತಾವರಣದಲ್ಲಿರುವ ಮಾರ್ಕೆಟ್‌ನಲ್ಲಿ ಬಾಂಬ್ ಇರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅನುಮಾನಾಸ್ಪದ ಚೀಲ ಮಾರುಕಟ್ಟೆಯಲ್ಲಿ ಪತ್ತೆಯಾಗಿತ್ತು. ಈಗಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಇದರ ಬಗ್ಗೆ ಗೊತ್ತಿಲ್ಲದೆ ಜನರು ಹಬ್ಬದ ಸಾಮಾಗ್ರಿಯಲ್ಲಿ ತೊಡಗಿದ್ರು. ಈ ಬ್ಯಾಗ್‌ನ ಮಾಹಿತಿ ಸಿಗುತ್ತಲೇ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img