Saturday, August 15, 2026

rakesh siddaramaiah

ಮೈಸೂರಿನ ಜನತೆಗೆ ಸಿಎಂ ಸಿದ್ದರಾಮಯ್ಯರಿಂದ ಗಿಫ್ಟ್? ಉಚಿತ ಆಂಬ್ಯುಲೆನ್ಸ್ ಸೇವೆ!

ಮೈಸೂರಿನಲ್ಲಿ ಸಾರ್ವಜನಿಕರ ಉಚಿತ ಸೇವೆಗಾಗಿ ಎರಡು ಆಂಬ್ಯುಲೆನ್ಸ್‌ಗಳಿಗೆ ಚಾಲನೆ ನೀಡಲಾಯಿತು. ಸಿಎಂ ಸಿದ್ದರಾಮಯ್ಯ ಅವರ ಹಿರಿಯ ಪುತ್ರ ದಿವಂಗತ ರಾಕೇಶ್ ಸ್ಮರಣಾರ್ಥ ಸಮತಾ ಟ್ರಸ್ಟ್‌ನಿಂದ ಉಚಿತ ಸೇವೆಗೆ ವಾಹನ ಹಸ್ತಾಂತರಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿರಿಯ ಪುತ್ರ ದಿವಂಗತ ರಾಕೇಶ್ ಅವರ ಸ್ಮರಣಾರ್ಥ ಎರಡು ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಯಿತು. ಈ ಆಂಬ್ಯುಲೆನ್ಸ್‌ಗಳನ್ನು ಸಮತಾ ಟ್ರಸ್ಟ್...

ಮೊಮ್ಮಗನಲ್ಲಿ CMಗೆ ಮಗನ ಪ್ರೀತಿ! ರಾಜಕೀಯಕ್ಕೆ ಧವನ್ ರಾಕೇಶ್ ಲಾಂಚ್?

ರಾಜ್ಯ ಮತ್ತು ದೇಶದ ರಾಜಕೀಯದಲ್ಲಿ ಕುಟುಂಬ ರಾಜಕಾರಣ ಹೊಸದೇನಲ್ಲ. ನರೇಂದ್ರ ಮೋದಿ ಅವರಂತಹ ಅಪವಾದಗಳನ್ನು ಹೊರತುಪಡಿಸಿದರೆ, ಬಹುತೇಕ ಎಲ್ಲ ರಾಜಕೀಯ ಕುಟುಂಬಗಳಲ್ಲಿ ಕುಟುಂಬ ರಾಜಕಾರಣ ಕಂಡುಬರುತ್ತದೆ. ಹಳೆಯ ಕಾಲದಲ್ಲಿ, ವಿಶೇಷವಾಗಿ ದೇವೇಗೌಡರ ಕುಟುಂಬಕ್ಕೆ ಈ 'ಕುಟುಂಬ ರಾಜಕಾರಣ' ಪದವನ್ನು ಹೆಚ್ಚಾಗಿ ಬಳಸಲಾಗುತ್ತಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ನಿಧನರಾದ ನಂತರ, ಇನ್ನೊಬ್ಬ ಪುತ್ರ ಡಾ....
- Advertisement -spot_img

Latest News

ಜಲಾಶಯಗಳಿಗೆ ಭರ್ಜರಿ ಒಳಹರಿವು – ರೈತರಿಗೆ ಖುಷಿ, ನದಿ ತೀರದ ಜನರಿಗೆ ಅಲರ್ಟ್!

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಜೋರಾಗಿದ್ದು, ಕಾವೇರಿ ಹಾಗೂ ಕೃಷ್ಣಾ ನದಿ ಪಾತ್ರದ ಜಲಾಶಯಗಳು ಭರ್ತಿಯಾಗುತ್ತಿವೆ. ರೈತರಲ್ಲಿ ಮಂದಹಾಸ ಮೂಡಿದ್ದರೂ, ನದಿ ತೀರದ ಜನರಿಗೆ ಮಾತ್ರ...
- Advertisement -spot_img