Sunday, February 8, 2026

Raksha bandhan

Hubli News: RSS ವತಿಯಿಂದ ಆಯೋಜಿಸಿದ್ದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಜೋಶಿ ಭಾಗಿ

Hubli News: ಹುಬ್ಬಳ್ಳಿ: ರಕ್ಷಾಬಂಧನ ಹಬ್ಬದ ಪ್ರಯುಕ್ತವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಆಯೋಜಿಸಲಾಗಿದ್ದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶಾಸಕ ಮಹೇಶ ಟೆಂಗಿನಕಾಯಿ ಭಾಗಿಯಾಗುವ ಮೂಲಕ ವಿನೂತನ ರೀತಿಯಲ್ಲಿ ರಕ್ಷಾಬಂಧನ ಆಚರಣೆ ಮಾಡಿದರು. ಹುಬ್ಬಳ್ಳಿಯ ವಾಸವಿ ಮಹಲ್ ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಆಯೋಜಿಸಿದ್ದ, ರಕ್ಷಾ ಬಂಧನ ಉತ್ಸವದಲ್ಲಿ...

Rahul Gandhi:ರಾಹುಲ್ ಗಾಂಧಿಗೆ ರಾಕಿ ಕಟ್ಟಲಿರುವ ಮಹಿಳೆಯರು..!

ಮೈಸೂರು: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ  ಯೋಜನೆಗ ಕ್ಷಣಗಣನೆ ಶುರುವಾಗಿದ್ದು ಕೇಂದ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಅಮೃತ ಹಸ್ತದಿಂದ  ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ರಾಹುಲ್ ಗಾಂಧಿಯವರು ವಿಶೇಷ ವಿಮಾನದಲ್ಲಿ ರಾಜ್ಯಕ್ಕೆ ಆಗಮಿಸಲಿದ್ದಾರೆ  ರಾಹುಲ್ ಗಾಂಧಿಯವರು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ಧಾಣದಲ್ಲಿ ಬಂದು ಇಳಿಯಲಿದ್ದು ಅವರನ್ನು  ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವಾಗತಿಸಲಿದ್ದಾರೆ ಹಾಗೂ ರಾಜ್ಯದ ಮಹಿಳೆಯರು ರಾಹುಲ್ ಗಾಂಧಿಗೆ...

ರಕ್ಷಾ ಬಂಧನಕ್ಕೆ ಹೊಸ ಕಳೆ ತಂದಿದ್ದಾರೆ ಅಪ್ಪು..

https://youtu.be/EXxcMkja-70 ಇದೇ ಆಗಸ್ಟ್ 11ಕ್ಕೆ ರಕ್ಷಾಬಂಧನ ಬಂದಿದೆ. ಸಹೋದರಿಯರು ಸಹೋದರರಿಗೆ ರಾಖಿ ಕಟ್ಟೋಕ್ಕೆ ರೆಡಿಯಾಗಿದ್ದಾರೆ. ಪ್ರತೀ ವರ್ಷ ಮಾರುಕಟ್ಟೆಗೆ ವೆರೈಟಿ ವೆರೈಟಿ ರಾಖಿ ಬಂದ ಹಾಗೆ,  ಈ ಬಾರಿಯೂ ಡಿಫ್ರೆಂಟ್ ಆಗಿರುವ ರಾಖಿ, ಮಾರ್ಕೆಟ್‌ಗೆ ಲಗ್ಗೆ ಇಟ್ಟಿದೆ. ಪುನೀತ್ ಫೋಟೋ ಇರುವ ರಾಖಿ, ಈ ಬಾರಿ ಸದ್ದು ಮಾಡುತ್ತಿದೆ. ಕೆಂಪು ಕಲರ್ ದಾರಕ್ಕೆ ಸ್ಟೋನ್ಸ್ ಪೋಣಿಸಲಾಗಿದ್ದು, ಮಧ್ಯದಲ್ಲಿ...

ರಕ್ಷಾ ಬಂಧನ ಅಲ್ಲ ವೃಕ್ಷಾ ಬಂಧನ

www.karnatakatv.net: ಹುಬ್ಬಳ್ಳಿ: ಸಹೋದರ ಸಹೋದರಿಯರಿಯರ ಬಾಂಧವ್ಯದ ಪ್ರತೀಕವಾಗಿ ದೇಶಾದ್ಯಂತ ಸಹೋದರಿಯರು ಸಹೋದರರಿಗೆ ರಾಖಿ ಕಟ್ಟೊದು ವಾಡಿಕೆ, ಈ ಮೂಲಕ ತನ್ನ ಸಹೋದರನ ಶ್ರೆಯಸ್ಸು ಬಯಸೊ ಪ್ರತಿ ಸಹೋದರಿಯು ಅಂತು ತನ್ನ ಅಣ್ಣ ತಮ್ಮಂದರಿಗೆ ತಪ್ಪದೇ ರಾಖಿ ಕಟ್ಟುತ್ತಾರೆ. ಇಂತದ್ರಲ್ಲಿ ಹುಬ್ಬಳ್ಳಿ ಯಲ್ಲಿ ರಕ್ಷಾ ಬಂಧನದ ಮಾರನೇ ದಿನ ವೃಕ್ಷಗಳಿಗೆ ರಾಖಿ ಕಟ್ಟಿ ವೃಕ್ಷಾ ಬಂಧನ...
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img