Sunday, July 5, 2026

Rakshak

‘ಈ ವಿಷಯದಲ್ಲಿ ಡಿ ಬಾಸ್ ಬಗ್ಗೆ ತುಂಬಾ ಖುಷಿಯಾಗತ್ತೆ’

https://youtu.be/xZZghYEA8w8 ದಿವಂಗತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರ ಮಗ, ರಕ್ಷಕ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಮತ್ತು ಡಿ ಬಾಸ್ ಬಾಂಧ್ಯವದ ಬಗ್ಗೆ ಹೇಳಿಕೊಂಡಿದ್ದಾರೆ. ಬುಲೇಟ್ ಪ್ರಕಾಶ್ ತೀರಿಕೊಂಡ ಬಳಿಕ ದರ್ಶನ್ ಪ್ರಕಾಶ್ ಕುಟುಂಬಕ್ಕೆ ಒಂದು ಭಾಷೆ ಕೊಟ್ಟಿದ್ರು. ರಕ್ಷಕ್ ಅಕ್ಕನ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ ಎಂದು ದರ್ಶನ್ ಮಾತು ಕೊಟ್ಟಿದ್ರು. ಈ ಬಗ್ಗೆ...

ಮುಹೂರ್ತ ನೆರವೇರಿಸಿದ `ಶಂಭೋ ಶಿವ ಶಂಕರ’..!

ಲಾಕ್ ಡೌನ್ ಬಳಿಕ ಇದೀಗ ಸ್ಟಾರ್ ನಟರ ಸಿನಿಮಾಗಳಷ್ಟೇ ಅಲ್ಲದೆ ಒಂದೊಂದೇ ಹೊಸಬರ ಚಿತ್ರಗಳೂ ಸೆಟ್ಟೇರ್ತಿವೆ.. ಸದ್ಯ ಸ್ಯಾಂಡಲ್ ವುಡ್ ನಲ್ಲಿ ಶಂಭೋ ಶಿವ ಶಂಕರ ಅನ್ನುವ ಟೈಟಲ್ ನ ಚಿತ್ರವೊಂದು ಮೂಡಿಬರ್ತಿದೆ.. ಟೈಟಲ್ ಕೇಳಿದ್ರೆ ಇದು ದೈವ ಭಕ್ತಿಯ ಚಿತ್ರಕತೆಯ ಸಿನಿಮಾ ಇರ್ಬಹುದೇನೋ ಅನ್ನಿಸೋದು ಸಹಜ.. ಆದ್ರೆ ಇದು ಪಕ್ಕಾ ಸಸ್ಪೆನ್ಸ್ ಥ್ರಿಲ್ಲರ್...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img