Friday, April 17, 2026

rakshita prem

Darshan ;ದರ್ಶನ್ ಭೇಟಿಯಾದ ರಕ್ಷಿತಾ- ಪ್ರೇಮ್ ; ಜೈಲಿನಲ್ಲಿ ದರ್ಶನ್ ಹೇಗಿದ್ದಾರೆ ಗೊತ್ತಾ?

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ಕಳೆಯುತ್ತಿರುವ ದರ್ಶನ್​ರನ್ನು ಇಂದು ನಟಿ ರಕ್ಷಿತಾ ಹಾಗೂ ನಿರ್ದೇಶಕ ಪ್ರೇಮ್ ಭೇಟಿಯಾಗಿದ್ದಾರೆ. ಸಾಮಾನ್ಯವಾಗಿ ಜೈಲಿನಲ್ಲಿ ಒಂದು ವಾರದಲ್ಲಿ ಮೂವರ ಭೇಟಿಗೆ ಮಾತ್ರವೇ ಅವಕಾಶ ಇರುತ್ತದೆ. ದರ್ಶನ್ ಭೇಟಿಗೆ ಬಂದ ಇಬ್ಬರಿಗೂ ಅವರ ಭೇಟಿ ಸಾಧ್ಯವಾಗಿದೆ. ಈಗಾಗಲೇ ತಾಯಿ ಮೀನಾ, ಪತ್ನಿ...
- Advertisement -spot_img

Latest News

ಯಾದಗಿರಿಯಲ್ಲಿ ಘೋರ ದುರಂತಕ್ಕೆ 6 ಮಂದಿ ಸಜೀವ ದಹನ!

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಬೆಂಕಿಗಾಹುತಿಯಾದ ಪರಿಣಾಮ 6...
- Advertisement -spot_img