Saturday, April 12, 2025

Rakshith Shetty

‘ಕೆಜಿಎಫ್ ಚಾಪ್ಟರ್ 2 ಗುರಿ ಯಶ್‌ ಮುಖದಲ್ಲಿ ನಾನು ಅಂದೇ ಕಂಡಿದ್ದೆ’

https://youtu.be/45VnZvW3CUY ತಮ್ಮ ಸಿನಿ ಜರ್ನಿ ಬಗ್ಗೆ ಪ್ರಮೋದ್ ಶೆಟ್ಟಿ ಮಾತನಾಡಿದ್ದು, ಯಾವ ಯಾವ ಸ್ಟಾರ್ ಹೇಗೆ ಇದಾರೆ, ಅವರನ್ನ ಮೀಟ್ ಮಾಡಿದಾಗ ಇವರಿಗೆ ಅನ್ನಿಸಿದ್ದೇನು ಅನ್ನೋ ಬಗ್ಗೆ ಹೇಳಿದರು. ಇಂದು ರಾಕಿಂಗ್ ಸ್ಟಾರ್ ಯಶ್ ಅವರನ್ನ ಪ್ರಮೋದ್ ಮೊದಲು ಭೇಟಿ ಮಾಡಿದ್ದು ಯಾವಾಗ..? ಹಾಗೆ ಭೇಟಿ ಮಾಡಿದ್ದ ಸಂದರ್ಭದಲ್ಲಿ ಯಶ್, ಪ್ರಮೋದ್‌ಗೆ ಏನು ಹೇಳಿದ್ರು ಅನ್ನೋ...

ಗೆದ್ದೇ ಬಿಟ್ಟಳು ಚಾರ್ಲಿ..!

https://www.youtube.com/watch?v=YzG3YTx8lVM ಮನುಷ್ಯ ಹಾಗೂ ಶ್ವಾನದ ನಡುವಿನ ಉತ್ತಮ ಸಂಬಂಧವನ್ನು ಮನಮುಟ್ಟುವಂತೆ ನಿರ್ದೇಶಕ ಕಿರಣ್ ರಾಜ್ "777 ಚಾರ್ಲಿ" ಚಿತ್ರದಲ್ಲಿ ತೋರಿಸಿದ್ದಾರೆ. ಇಡೀ ವಿಶ್ವದಾದ್ಯಂತ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಕ್ಷಿತ ಶೆಟ್ಟಿ ಅವರ ಅಮೋಘ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. "ಚಾರ್ಲಿ" ನಟನೆಗೂ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಚಿತ್ರ ಯಶಸ್ವಿ 25 ದಿನ ಪೂರೈಸಿ...

ಇವನೂ ಒಬ್ಬ ನಟನಾ ಅಂದವರಿಗೆ, ತಮ್ಮ ನಟನೆ ಮೂಲಕವೇ ತಿರುಗೇಟು ನೀಡಿದ ಪ್ರಮೋದ್..

https://youtu.be/hrR_JNico1s ನಟ ಪ್ರಮೋದ್ ಶೆಟ್ಟಿ ಸದ್ಯ ಸಖತ್ ಬ್ಯುಸಿಯಾಗಿರುವ ನಟ. ವಿಲನ್ ಪಾತ್ರ, ಕಾಮಿಡಿಯನ್ ಪಾತ್ರ, ಪೊಲೀಸ್ ಪಾತ್ರ, ರಾಜಕೀಯ ವ್ಯಕ್ತಿಯ ಪಾತ್ರ ಸೇರಿ ಎಲ್ಲಾ ಪಾತ್ರಗಳಿಗೂ ಒಗ್ಗುವ ವ್ಯಕ್ತಿತ್ವ ಹೊಂದಿರುವ ಪ್ರಮೋದ್, ತೂತು ಮಡಿಕೆ ಸಿನಿಮಾದಲ್ಲೂ ನಟಿಸಿದ್ದಾರೆ. ಈ ಸಿನಿಮಾದ ಬಗ್ಗೆ ಪ್ರಮೋದ್ ಇಂದು ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ತೂತು ಮಡಿಕೆ ಸಿನಿಮಾದಲ್ಲಿ ಪ್ರಮೋದ್ ರಾಜಕಾರಣಿಯ...

ಚಾರ್ಲಿ ಸಿನಿಮಾದಲ್ಲಿ ಪ್ರಮೋದದ್ ಶೆಟ್ಟಿ ನಟಿಸದಿರಲು ಕಾರಣವೇನು..?

https://youtu.be/GzlhT_3cRi4 ನಟ ಪ್ರಮೋದ್ ಶೆಟ್ಟಿ ತಮ್ಮ ಕುಟುಂಬದ ಬಗ್ಗೆ, ತಾವು ಚಿತ್ರರಂಗಕ್ಕೆ ಬಂದ ಬಗ್ಗೆ ಸೇರಿ ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಇಂದು ತಾವು ಯಾಕೆ ಚಾರ್ಲಿ ಸಿನಿಮಾದಲ್ಲಿ ನಟಿಸಿಲ್ಲ. ಮತ್ತು ರಿಚರ್ಡ್ ಆ್ಯಂಟನಿ ಸಿನಿಮಾದಲ್ಲಿ ಪಾತ್ರ ಮಾಡೋಕ್ಕೆ, ರಕ್ಷಿತ್ ಮತ್ತು ಪ್ರಮೋದ್ ಮಾಡುತ್ತಿರುವ ಕಸರತ್ತೇನು ಅನ್ನೋ ಬಗ್ಗೆಯೂ ಮಾತನಾಡಿದ್ದಾರೆ. ಚಾರ್ಲಿ ಸಿನಿಮಾದ ಕಥೆ ಹೇಳುವಾಗಲೇ...

‘೭೭೭ ಚಾರ್ಲಿ’ ಸಿನಿಮಾ ಸೀಕ್ವೆಲ್‌ಗೆ ನಾಯಕಿ ಯಾರು ಗೊತ್ತಾ?

https://www.youtube.com/watch?v=ZtHU4-JK3gI '777 ಚಾರ್ಲಿ' ಚಿತ್ರಕ್ಕೂ ಸಕ್ಸಸ್ ಟ್ಯಾಗ್ ಸಿಕ್ಕಿದೆ. ಹೀಗಾಗಿ ಈ ಸಿನಿಮಾಗೆ ಎರಡನೇ ಪಾರ್ಟ್ ಬರುತ್ತದೆಯೇ ಎನ್ನುವ ಪ್ರಶ್ನೆ ಎದುರಾಗುವುದು ಸಹಜ. ಇದೀಗ ಈ ಪ್ರಶ್ನೆಗೆ ರಕ್ಷಿತ್ ಶೆಟ್ಟಿ ಉತ್ತರ ಕೊಟ್ಟಿದ್ದಾರೆ. '777 ಚಾರ್ಲಿ' ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ನಟನಾಗಿ, ನಿರ್ಮಾಪಕನಾಗಿ ಸಿನಿಮಾ ಮೂಲಕ ಗೆಲುವು ಕಂಡಿದ್ದಾರೆ. ಸಿನಿಮಾ ಯಶಸ್ಸು ಕಂಡ ಬಗ್ಗೆ ಮಾಹಿತಿ ನೀಡಲು...

ಕರ್ನಾಟಕದಲ್ಲಿ ಸಾಯಿ ಪಲ್ಲವಿಯ “ಗಾರ್ಗಿ”ಗೆ ಕೆಆರ್‌ಜಿ ಸಾಥ್..!

https://www.youtube.com/watch?v=WQftq5MnJqw ಸಾಯಿ ಪಲ್ಲವಿ ಅಭಿನಯದ "ಗಾರ್ಗಿ" ಚಿತ್ರ ಜುಲೈ 15 ರಂದು ತೆರೆಗೆ. ಖ್ಯಾತ ನಟಿ ಸಾಯಿ‌ ಪಲ್ಲವಿ ಅಭಿನಯದ "ಗಾರ್ಗಿ' ಚಿತ್ರ ಜುಲೈ ಹದಿನೈದರಂದು ಬಿಡುಗಡೆಯಾಗುತ್ತಿದೆ. ಹೆಸರಾಂತ ಪರಮ್ ವಾ ಪಿಕ್ಚರ್ಸ್ ಕನ್ನಡದಲ್ಲಿ ಈ ಚಿತ್ರವನ್ನು ಪ್ರಸ್ತುತ ಪಡಿಸಲಿದೆ. ಕೆ.ಆರ್.ಜಿ ಸ್ಟುಡಿಯೋಸ್ ಮೂಲಕ ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಗೌತಮ್ ರಾಮಚಂದ್ರನ್ ನಿರ್ದೇಶನದ ಈ ಚಿತ್ರ ತಮಿಳಿನಲ್ಲಿ ನಿರ್ಮಾಣವಾಗಿದ್ದು,...

‘ಸಂಘ ಕಟ್ಟಿ ಬಾವುಟ ಹಾರ್ಸಬೇಕು ಅಂತಾ ಬಂದವ್ರು ಯಾರೂ ಇಲ್ಲ, ಇದೆಲ್ಲ ಕೋ ಇನ್ಸಿಡೆನ್ಸ್’

https://youtu.be/tSvcNXlEfts ನಟ ಪ್ರಮೋದ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಹೇಗಿತ್ತು ಅನ್ನೋದನ್ನ ಹೇಳಿದ್ದಾರೆ. ಅದರಲ್ಲೂ ಹಲವರು ಪ್ರಮೋದ್ ಶೆಟ್ಟಿ, ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ರಾಜ್ ಬಿ ಶೆಟ್ಟಿ, ಪ್ರಗತಿ ಶೆಟ್ಟಿ, ಸುಪ್ರೀತಾ ಶೆಟ್ಟಿ ಮತ್ತು ಶೀತಲ್ ಶೆಟ್ಟಿ ಫ್ರೆಂಡ್‌ಶಿಪ್‌ಗೆ ಶೆಟ್ಟಿ ಗ್ಯಾಂಗ್ ಅಂತಾ ಹೆಸರಿಟ್ಟಿದ್ದಾರೆ. ಆದ್ರೆ ಪ್ರಮೋದ್ ಹೇಳೋದು,...

‘ಅವತ್ತು ರಿಷಬ್ ಬೈದಿದ್ದಕ್ಕೆ ನಾನಿವತ್ತು ಇಲ್ಲಿ ಇದ್ದೀನಿ’

https://youtu.be/gvzOKohLcvM ಸಿರಿಯಲ್‌ನಲ್ಲಿ ಆ್ಯಕ್ಟ್ ಮಾಡೋಕ್ಕೆ ಆಗದೇ, ರಂಗಭೂಮಿಯಲ್ಲೇ ಇರಲು ನಿರ್ಧರಿಸಿದ್ದ ನಟ ಪ್ರಮೋದ್‌ ಶೆಟ್ಟಿಯನ್ನ ಮತ್ತೆ ಸಿನಿ ಜಗತ್ತಿಗೆ ಕರೆದು ತಂದಿದ್ದು, ರಿಷಬ್ ಶೆಟ್ಟಿ. ಗೆಳೆಯ ರಿಷಬ್ ಉಳಿದವರು ಕಂಡಂತೆ ಸಿನಿಮಾದಲ್ಲಿ ನಟಿಸೋಕ್ಕೆ ಕರೆದಾಗ, ಪ್ರಮೋದ್ ನಾನು ಬರೋದಿಲ್ಲಾ ಅಂತಾ ಹೇಳಿದ್ರಂತೆ. ಅದಕ್ಕೆ ರಿಷಬ್, ನಿನಗೆ ಬುದ್ಧಿ ಇಲ್ವಾ, ಹೆಂಡತಿ ಪ್ರೆಗ್ನೆಂಟ್ ಅಂತಾ ಇದ್ದೀಯಾ, ಇನ್ನು...

‘ನೀನೊಬ್ಬ ನಟ ಆಗೋದಕ್ಕೆ ನಾಲಾಯಕ್ಕು ಅಂದಿದ್ರು’

https://youtu.be/NYtbf9IQgOk ಕಾಲೇಜು ದಿನಗಳಲ್ಲಿ ಪ್ರಮೋದ್‌ಗೆ ನಟನೆಯಲ್ಲಿ ಆಸಕ್ತಿ ಶುರುವಾಗಿತ್ತು. ರಂಗಭೂಮಿ ಇಷ್ಟವಾಗಿದ್ದ ಕಾರಣ, ಕಾಲೇಜಿನಲ್ಲಿ ಮಾತೃಕ ಅನ್ನೋ ಡ್ರಾಮಾ ಮಾಡುವ ಅವಕಾಶ ಸಿಕ್ಕಿತ್ತು. ಅದರಲ್ಲಿ ಇವರ ಗುರುಗಳು, ಪ್ರಮುಖ ನಟನ ಪಾತ್ರವನ್ನೇ ಪ್ರಮೋದ್‌ಗೆ ಕೊಟ್ಟಿದ್ದರಂತೆ. ಆದ್ರೆ ಒಂದು ವಾರ ಪ್ರಾಕ್ಟೀಸ್ ಮಾಡಿದ ಬಳಿಕ ಇವರ ನಡಿಯ ಸ್ಟೈಲ್ ಇಷ್ಟವಾಗದ ಕಾರಣ, ಇವರ ಗುರುಗಳು, ಇವರನ್ನ ಎದ್ದೋಗು...

“ವಿಕ್ರಾಂತ್ ರೋಣ” ಟ್ರೈಲರ್ ಇವೆಂಟ್‌ಗೆ ಸ್ಯಾಂಡಲ್‌ವುಡ್ ಸಮಾಗಮ..!

https://www.youtube.com/watch?v=uA9qot4mHMo   ಕಿಚ್ಚ ಸುದೀಪ್ ಕಳೆದ ಮೂರು ವರ್ಷಗ ಳಿಂದ ಒಂದು ಕನಸ್ಸನ್ನು ನನಸು ಮಾಡೋದಕ್ಕೆ ತನ್ನ ಅನುಭವವನ್ನೆಲ್ಲ ಧಾರೆ ಎರೆದಿದ್ದಾರೆ..ಸುದೀಪ್ ಯಾವ ಕನಸಿಗೆ ಇಷ್ಟೆಲ್ಲ ಕಸರತ್ತು ಮಾಡಿದ್ದಾರೆ ಅಂತ ಕೇಳಿದ್ರೆ ಅದಕ್ಕೆ ಉತ್ತರ "ವಿಕ್ರಾಂತ್ ರೋಣ"..ಇದೀಗ  ವಿಕ್ರಾಂತ್ ರೋಣ ಟ್ರೈಲರ್ ರಿಲೀಸಾಗಿದ್ದು, ಮಾಣಿಕ್ಯನ ಹೊಸ ಸಾಹಸಕ್ಕೆ ಸಾಥ್ ನೀಡಿದ್ದಾರೆ ಸ್ಯಾಂಡಲ್ ವುಡ್ ಸ್ಟಾರ್ಸ್ ಗಳು.. ವಿಕ್ರಾಂತ್  ರೋಣ.....
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img