Saturday, April 12, 2025

Rakshith Shetty

777 ಚಾರ್ಲಿ ಚಿತ್ರ ವೀಕ್ಷಿಸಿ ಭಾವುಕರಾದ ಸಿಎಂ ಬೊಮ್ಮಾಯಿ ಕಣ್ಣೀರು: ಬೀದಿನಾಯಿಗಳನ್ನು ನೋಡಿಕೊಳ್ಳಲು ತಜ್ಞರೊಂದಿಗೆ ಚರ್ಚಿಸಿ ಕ್ರಮ

https://www.youtube.com/watch?v=XKQkZ0PFbNE ಬೆಂಗಳೂರು : ನಾಯಿ ಮತ್ತು ಮನುಷ್ಯ ಪ್ರೀತಿಯನ್ನು ಅನಾವರಣಗೊಳಿರುವ 777 ಚಾರ್ಲಿ ಕನ್ನಡ ಚಲನ ಚಿತ್ರವನ್ನು ವೀಕ್ಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 'ತಮ್ಮ ಮನೆಯಲ್ಲಿದ್ದ ಪ್ರೀತಿಯ ನಾಯಿ ' ಸನ್ನಿ' ಯನ್ನು ನೆನಪಿಸಿಕೊಂಡು ಭಾವುಕರಾದರು. ದುಃಖ ತಡೆಯಲಾಗದೇ ಕಣ್ಣೀರು ಹಾಕಿದರು. ಮನುಷ್ಯ ಮತ್ತು ನಾಯಿಯ ನಡುವಿನ ಪ್ರೀತಿ, ಯಾವುದೇ ಕಟ್ಟುಪಾಡಿಲ್ಲದ (unconditional) ಪ್ರೀತಿಗೆ ಉತ್ತಮ ಉದಾಹರಣೆ....

ರಕ್ಷಿತ್ ಶೆಟ್ಟಿ ಬರ್ತ್ಡೇಗೆ ರಶ್ಮಿಕಾ ವಿಶ್ ಮಾಡ್ತಾರಾ..?

https://www.youtube.com/watch?v=KXT-J4YvRfk ಇವತ್ತು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬ. ರಕ್ಷಿತ್ ಸಖತ್ ಖುಷಿಯಲ್ಲಿದ್ದಾರೆ. ಅದಕ್ಕೆ ಕಾರಣ ಚಾರ್ಲಿ ರಿಲೀಸ್‌ಗೆ ಸಿಕ್ತಿರೋ ಭರ್ಜರಿ ವೆಲ್ಕಮ್. ದೇಶದ ಬೇರೆ ಬೇರೆ ನಗರಗಳಲ್ಲಿ ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆಸುತ್ತಿದ್ದು, ದೆಹಲಿ, ಲಕ್ನೋಗಳಲ್ಲಿ ಚಾರ್ಲಿ ನೋಡಿ ಕಣ್ಣಿರಿಟ್ಟವರು ಖುಷಿಪಟ್ಟವರು, ಈ ಸಿನಿಮಾವನ್ನು ಪ್ರತಿಯೊಬ್ಬರು ನೋಡಬೇಕು ಅಂತ...

777 ಚಾರ್ಲಿ ಪ್ರಿಮೀಯರ್ ಶೋ ನೋಡಿದ ಮಂದಿ ಹೇಗೆ ರಿಯಾಕ್ಟ್ ಮಾಡಿದ್ದಾರೆ ಗೊತ್ತಾ..?

https://youtu.be/NfERMUvTF1s 777 ಚಾರ್ಲಿ ಸಿನಿಮಾದ ಪ್ರಿಮಿಯರ್ ಶೋ ಬೇರೆ ಬೇರೆ ರಾಜ್ಯದಲ್ಲಿ ತೋರಿಸಿದ್ದು, ಹಲವು ಪ್ರೇಕ್ಷಕರು ಕಣ್ಣೀರಾಗಿದ್ದಾರೆ. ಸಿನಿಮಾ ತುಂಬಾ ಚೆನ್ನಾಗಿದೆ, ಮನ ಮಿಡಿಯುವಂತಿದೆ ಎಂದು ಚಾರ್ಲಿ ಮತ್ತು ಧರ್ಮಾ ನಟನೆಗೆ ಪ್ರೇಕ್ಷಕರು ಮನಸೋತಿದ್ದಾರೆ. ಅಲ್ಲದೇ ಈ ಸಿನಿಮಾವನ್ನ ಯಾವುದೇ ಬೇರೆ ಸಿನಿಮಾಗೆ ಹೋಲಿಸಲು ಸಾಧ್ಯವಿಲ್ಲ. ಇದು ಬೇರೆ ರೀತಿಯದ್ದೇ ಸಿನಿಮಾ, ಮನುಷ್ಯನ ಜೀವನಕ್ಕೆ ಸಂಬಂಧಪಟ್ಟಿದ್ದಾಗಿದೆ,...

ಭಾರತೀಯ ಸಿನಿಮಾ ಲೋಕದಲ್ಲಿ ಹೊಸ ದಾಖಲೆ ಬರೆದ ‘777 -ಚಾರ್ಲಿ’.!

https://www.youtube.com/watch?v=wWhdg_iF2u4   ಕನ್ನಡ ಸಿನಿಮಾ ಅಂಗಳದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ತೆರೆಮೇಲೆ ಧೂಳ್ ಎಬ್ಬಿಸಲು ಸಜ್ಜಾಗಿದೆ. ನಾಯಿ ಮತ್ತು ಮನುಷ್ಯನ ಬಾಂಧವ್ಯ ಕಥೆಯ '777 -ಚಾರ್ಲಿ' ಸಿನಿಮಾ ಇದೇ ತಿಂಗಳ‌ 10ರಂದು ವರ್ಲ್ಡ್ ವೈಡ್ ಬಿಗ್ ಸ್ಕ್ರೀನ್ ಗೆ ಲಗ್ಗೆ ಇಡ್ತಿದೆ. ಈಗಾಗಲೇ ಟ್ರೇಲರ್ ನಲ್ಲಿಯೇ ತನ್ನ ತಾಕತ್ತು ತೋರಿಸಿರುವ ಚಾರ್ಲಿಗೆ ಚಿತ್ರರಸಿಕರು ಫುಲ್ ಫಿದಾ...

‘777 ಚಾರ್ಲಿ’ ಚಿತ್ರದ ಮತ್ತೊಂದು ಸಾಂಗ್ ರಿಲೀಸ್; ಹೇಗಿದೆ ಗೊತ್ತಾ ಸಾಂಗ್.?

ರಕ್ಷಿತ್ ಶೆಟ್ಟಿ ನಟನೆಯ '777 ಚಾರ್ಲಿ' ಚಿತ್ರ ಜೂನ್ 10 ರಂದು ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ತೆರೆಕಾಣಲಿದೆ. ಕೆಜಿಎಫ್-೨ ಚಿತ್ರದ ನಂತರ '777 ಚಾರ್ಲಿ' ಕನ್ನಡ ಸಿನಿಮಾ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುವುದಕ್ಕೆ ತಯಾರಾಗಿದೆ. ಇನ್ನು ಸಿನಿಮಾ ತನ್ನ ಟ್ರೇಲರ್ ನಿಂದ ಭಾರತೀಯ ಚಿತ್ರರಂಗದಲ್ಲಿ ಹಲವರ ಗಮನ...

ರಕ್ಷಿತ್ ತಂಡಕ್ಕೆ ಸೇರ್ಪಡೆಯಾದ ಅಂಕಿತಾ ಅಮರ್.!

ಅಂಕಿತಾ ಅಮರ್ ಕಿರುತೆರೆಯಿಂದ ಜನಪ್ರಿಯರಾದ ನಟಿ. ಹಾಗೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ ಮತ್ತು ಗಾಯಕಿ. 'ಪುಟ್ಟಗೌರಿ ಮದುವೆ' ಸೀರಿಯಲ್ ನಲ್ಲಿ ಚಿಕ್ಕ ಪಾತ್ರದಲ್ಲಿ ನಟಿಸುವ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಇವರು, ಕಲರ್ಸ್ ಕನ್ನಡದ 'ನಮ್ಮನೆ ಯುವರಾಣಿ' ಸೀರಿಯಲ್ ನಲ್ಲಿ ನಟಿಸಿ ಜನರ ಮನಸ್ಸನ್ನ ಸೆಳೆದಿದ್ದಾರೆ. ಅಂಕಿತಾ ಅಮರ್ ಗಾಯಕಿ ಮತ್ತು ನಟಿ....

ಹೋಪ್ ಇದೆ, ರಕ್ಷಿತ್ ಮಾಡದ್ದನ್ನ, ರಿಷಭ್ ಮಾಡ್ತಾರೆ ಅಂದ್ರು ಪ್ರಮೋದ್ ಶೆಟ್ಟಿ..!

ಈ ಶೆಟ್ಟರ ಪಾರ್ಟಿ ಸ್ಯಾಂಡಲ್‌ವುಡ್ಡಲ್ಲಿ ಕ್ರಿಯೇಟಿವ್ ಸಿನಿಮಾಗಳ ಮೂಲಕ ಸಿನಿಪ್ರಿಯರ ಫೇವರಿಟ್ ಆಗ್ಬಿಟ್ಟಿದೆ. ರಕ್ಷಿತ್ ಶೆಟ್ಟಿ, ರಿಷಭ್ ಶೆಟ್ಟಿ, ರಾಜ್ ಬಿ ಶೆಟ್ಟಿ, ಈಗ ಈ ಶೆಟ್ಟರ ಗ್ಯಾಂಗ್‌ನ ಬಗ್ಗೆ ಹೋಪ್‌ಫುಲ್ಲಾಗಿ ಮಾತಾಡಿರೋದು ಪ್ರಮೋದ್ ಶೆಟ್ಟಿ. ಪ್ರಮೋದ್ ಶೆಟ್ಟರು ಆಕ್ಟ್ ಮಾಡಿರೋ ಹೋಪ್ ಸಿನಿಮಾ ಜುಲೈನಲ್ಲಿ ರಿಲೀಸ್ ಆಗ್ತಿದೆ. ಇಲ್ಲಿ ಕರಪ್ಟ್ ಕೆ.ಎ.ಎಸ್ ಆಪೀಸರ್...

ಜೂನ್ 10 ಕ್ಕೆ ‘777 ಚಾರ್ಲಿ’ ರಿಲೀಸ್; ಸಿನಿಮಾ ವಿತರಿಸಿದ ಪರಭಾಷಾ ನಟರು.!

ರಕ್ಷಿತ್ ಶೆಟ್ಟಿ ನಟನೆಯ '777 ಚಾರ್ಲಿ' ಚಿತ್ರ ಜೂನ್ 10 ರಂದು ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ತೆರೆಕಾಣಲಿದೆ. ಕೆಜಿಎಫ್-೨ ಚಿತ್ರದ ನಂತರ '777 ಚಾರ್ಲಿ' ಕನ್ನಡ ಸಿನಿಮಾ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುವುದಕ್ಕೆ ತಯಾರಾಗಿದೆ. ಇನ್ನು ಸಿನಿಮಾ ತನ್ನ ಟ್ರೇಲರ್ ನಿಂದ ಭಾರತೀಯ ಚಿತ್ರರಂಗದಲ್ಲಿ ಹಲವರ ಗಮನ...

ಮೇ 20ಕ್ಕೆ “ಸಕುಟುಂಬ ಸಮೇತ” ಚಿತ್ರಮಂದಿರಕ್ಕೆ ಬನ್ನಿ 

  ಮದುವೆ, ಮುಂಜಿ ಸೇರಿದಂತೆ ಶುಭ ಸಮಾರಂಭಗಳಿಗೆ ಸಕುಟುಂಬ ಸಮೇತರಾಗಿ ಬನ್ನಿ ಎಂದು ಕರೆಯುವುದು ವಾಡಿಕೆ. ಆದರೆ ಮನೆಯಲ್ಲಿ ಶುಭ ಸಮಾರಂಭ ನಡೆದರೆ ಮನಸ್ಸಿಗೆ ಎಷ್ಟು ಸಂತೋಷವಾಗುವುದೊ, ಅಷ್ಟೇ ಖುಷಿ ಕೊಡುವ "ಸಕುಟುಂಬ ಸಮೇತ" ಎಂಬ ಸಿನಿಮಾ ತೆರೆಗೆ ಬರುತ್ತಿದೆ ಮೇ 20 ರಂದು. ನಾಯಕನಾಗಿ ರಕ್ಷಿತ್ ಶೆಟ್ಟಿ ಎಷ್ಟು ಹೆಸರು ಮಾಡಿದ್ದಾರೋ, ಅಷ್ಟೇ ಹೆಸರು ನಿರ್ಮಾಪಕರಾಗೂ...

ಮೇ 16ಕ್ಕೆ ರಕ್ಷಿತ್ ಶೆಟ್ಟಿ ತಮ್ಮ ಫ್ಯಾನ್ಸ್ ಗೆ ಸಿಹಿ ಸುದ್ದಿ ಕೊಡಲಿದ್ದಾರೆ.!

ಕಿರಣ್ ರಾಜ್ ಕೆ ನಿರ್ದೇಶನ ಮತ್ತು ರಕ್ಷಿತ್ ಶೆಟ್ಟಿ ನಟನೆಯ, '777 ಚಾರ್ಲಿ' ಸಿನಿಮಾದ ಟ್ರೇಲರ್ ಬಿಡುಗಡೆಯನ್ನ ಚಿತ್ರತಂಡ ನಿಗಧಿಪಡಿಸಿದೆ. ಕನ್ನಡ ಚಿತ್ರರಂಗದಲ್ಲಿ ಕೆಜಿಎಫ್-2 ಚಿತ್ರದ ನಂತರ '777 ಚಾರ್ಲಿ' ಕನ್ನಡ ಸಿನಿಮಾ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುವುದಕ್ಕೆ ತಯಾರಾಗಿದೆ. ರಕ್ಷಿತ್ ಶೆಟ್ಟಿ ನಟನೆಯ 'ಪರಮ್‌ವಾ ಸ್ಟುಡಿಯೋಸ್ ನಿರ್ಮಾಣದ '777 ಚಾರ್ಲಿ' ಸಿನಿಮಾದ ಟ್ರೇಲರ್...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img