Tuesday, September 8, 2026

Rakshith Shetty

ನಟ ರಕ್ಷಿತ್ ಶೆಟ್ಟಿ ಖ್ಯಾತ ಜ್ಯೋತಿಷಿ ಭೇಟಿ ವೇಳೆ ಏನಾಯ್ತು..?

ಕರ್ನಾಟಕ ಮೂವೀಸ್ : ಎಎಸ್ ಎನ್ ಸಿನಿಮಾ ಸಕ್ಸಸ್ ನಂತರ ನಟ ರಕ್ಷಿತ್ ಶೆಟ್ಟಿ ಫುಲ್ ಖುಷಿಯಾಗಿದ್ದಾರೆ. ಈ ಬೆನ್ನಲ್ಲೇ ಬೆಂಗಳೂರಿನ ಖ್ಯಾತ ಜ್ಯೋತಿಷಿ ಡಾ. ಶಂಕರ್ ಹೆಗಡೆಯವರನ್ನ ಭೇಟಿಯಾಗಿ ಎರಡು ಗಂಟೆಗಳ ಕಾಲ ಸುಧೀರ್ಘ ಮಾತುಕತೆ ನಡೆಸಿದ್ದಾರೆ.. ಮಾತುಕತೆ ವೇಳೆ ನಟ ರಕ್ಷಿತ್ ಶೆಟ್ಟಿ ಮುಂದಿನ ಸಿನಿಮಾ ಅಲ್ಲದೇ ವಯಕ್ತಿಕ ಜೀವನದ ಕುರಿತಂತೆ ಸಲಹೆಗಳನ್ನ ಪಡೆದುಕೊಂಡಿದ್ದಾರಂತೆ.. ಡಾ ಶಂಕರ್...

ಅವನೇ ಶ್ರೀಮನ್ನಾರಾಯಣನ ಎಂಟ್ರಿಗೆ ಡೇಟ್ ಫಿಕ್ಸ್!

ಗಾಂಧಿನಗರದಲ್ಲಿ ಕೆಜಿಎಫ್, ಕುರುಕ್ಷೇತ್ರ ಹಾಗೂ ಪೈಲ್ವಾನ್ ಬಳಿಕ ಮತ್ತೊಂದು ಪ್ಯಾನ್ ಇಂಡಿಯನ್ ಸಿನಿಮಾ ಅಂದ್ರೆ ಅವನೇ ಶ್ರೀಮನ್ನಾರಾಯಣ. ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ಬಹು ನಿರೀಕ್ಷಿತ ಚಿತ್ರವಿದು. ಸತತ ಎರಡು ವರ್ಷಗಳ ಕಾಲ ರಕ್ಷಿತ್ ಪರಿಶ್ರಮ ಹಾಕಿ ಮಾಡಿರೋ ಈ ಸಿನಿಮಾ ಯಾವಾಗಾ ಬರುತ್ತೇ ಅಂತಾ ಸಿನಿರಸಿಕರು ಕಾಯ್ತಾ ಇದ್ರೂ. ಈ ಕಾತರಕ್ಕೆ...

ಬಾಕ್ಸರ್ ಕಸರತ್ತು ತೋರಿಸೋದಿಕ್ಕೆ ವಿನಯ್ ರೆಡಿ.! ಸದ್ದಿಲ್ಲದೆ ನೇರವೇರಿತು ಸಿನಿಮಾ‌ ಮುಹೂರ್ತ.!

ಅನಂತು ವರ್ಸಸ್ ನುಸ್ರತ್ ಚಿತ್ರದಲ್ಲಿ ಕರಿ ಕೋಟು ತೊಟ್ಟು ವಾದ ಮಾಡಿದ್ದ ವಿನಯ್ ರಾಜ್ ಕುಮಾರ್ ಈಗ ಬಾಕ್ಸರ್ ಅವತಾರದಲ್ಲಿ ಮಿಂಚ್ತಿರೋದು ಗೊತ್ತೇ ಇದೆ. ಈಗಾಗ್ಲೇ ಬಾಕ್ಸರ್ ರಗಡ್ ಲುಕ್ ನೋಡಿ ಸಿನಿರಸಿಕರು ಹುಬ್ಬೇರಿಸುವಂತೆ ಮಾಡಿದ್ದ ಚಿತ್ರತಂಡ, ಇದೀಗ ಸದ್ದಿಲ್ಲದೇ ಸಿನಿಮಾ ಮುಹೂರ್ತ ನೇರವೇರಿಸಿದೆ. ಅಂದಹಾಗೇ ಸಿನಿಮಾಕ್ಕೆ‌ ಇನ್ನು ಟೈಟಲ್ ಫಿಕ್ಸ್ ಆಗಿಲ್ಲ. ಹೀಗಾಗಿ TEN...
- Advertisement -spot_img

Latest News

Bigg Boss Kannada Season 13: ಕಿರಣ್ ಶಾಸ್ತ್ರಿ ಮಾಡಿದ ಎಡವಟ್ಟಿಗೆ ಕೆಂಡಾಮಂಡಲಳಾದ ವೈಷ್ಣವಿ

Bigg Boss Kannada Season 13: ಬಿಗ್‌ಬಾಸ್ ಸೀಸನ್ 13 ಶುರುವಾಗಿದ್ದು, ಮಾಲೆ ಪಡೆದ ಸ್ಪರ್ಧಿಗಳು ಬಿಗ್‌ಬಾಸ್ ಮನೆ ಸೇರಿದ್ದಾರೆ. ಆದರೆ ಮಾಲೆ ಪಡೆಯದೇ, ಸೂಟ್‌ಕೇಸ್...
- Advertisement -spot_img